ನಟ ದರ್ಶನ್ ಸೇರಿ 13 ಜನರ ಮೊಬೈಲ್ ಸೀಜ್ : ವರದಿ

 ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆಯನ್ನು ಕರ್ನಾಟಕ ಪೊಲೀಸರು ಚುರುಕುಗೊಳಿಸಿದ್ದಾರೆ. ಕನ್ನಡ ನಟ ದರ್ಶನ್ ಹಾಗೂ ಪ್ರಕರಣದಲ್ಲಿ ಬಂಧಿತರಾಗಿರುವ ಇತರ ಆರೋಪಿಗಳ ಫೋನ್‌ಗಳನ್ನು ಜಪ್ತಿ ಮಾಡಲಾಗಿದೆ ಎನ್ನಲಾಗಿದೆ. ಜೂನ್ 8 ರಂದು ರೇಣುಕಾಸ್ವಾಮಿ ಅವರ ಮೃತದೇಹವನ್ನು ವಿಲೇವಾರಿ ಮಾಡಲು ನಟ ದರ್ಶನ್ ಮತ್ತು ಅವರ ಸಹಾಯಕರು ಬಳಸಿದ್ದಾರೆ ಎನ್ನಲಾದ ಜೀಪ್ ಅನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ … Continued