ಮಹಿಳೆ ಮೇಲೆ ನಾಯಿ ದಾಳಿ ಪ್ರಕರಣ ; ವಿಚಾರಣೆಗೆ ಹಾಜರಾದ ನಟ ದರ್ಶನ್

ಬೆಂಗಳೂರು: ಮಹಿಳೆಯೊಬ್ಬರಿಗೆ ದರ್ಶನ ಮನೆಯ ಸಾಕು ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ನ.15 ರಂದು ಬುಧವಾರ ನಟ ದರ್ಶನ್​ ಅವರು ರಾಜರಾಜೇಶ್ವರಿ​ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಮಹಿಳೆ ಮೇಲೆ ದರ್ಶನ್ ಮನೆಯ ಸಾಕು ನಾಯಿ ದಾಳಿ ನಡೆಸಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಮಹಿಳೆ ದರ್ಶನ ವಿರುದ್ಧವೂ ದೂರು ದಾಖಲಿಸಿದ್ದರು. ಮಹಿಳೆ ನೀಡಿದ ದೂರಿನ ಮೇರೆಗೆ … Continued

ಇಂದ್ರಜಿತ್‌ ಲಂಕೇಶ್‌ ದೂರು: ತನಿಖೆಗೆ ಮೈಸೂರು ಪೊಲೀಸ್‌ ಆಯುಕ್ತರಿಗೆ ಗೃಹ ಸಚಿವರ ಸೂಚನೆ

ಬೆಂಗಳೂರು: ನಿರ್ದೇಶಕ ಇಂದ್ರಜಿತ್‌ ಲಂಕೇಶ್‌ ನೀಡಿದ ದೂರನ್ನು ಆಧರಿಸಿ ತನಿಖೆ ಸೂಚಿಸಿದ್ದು, ಮೈಸೂರು ಪೊಲೀಸ್‌ ಆಯುಕ್ತರಿಗೆ ಈ ಕುರಿತು ಮಾಹಿತಿ ನೀಡಿದ್ದೇನೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದ್ರಜಿತ್ ಲಂಕೇಶ್ ನನಗೆ ಮನವಿ ಪತ್ರ ನೀಡಿದ್ದಾರೆ. ಮನವಿ ಪತ್ರದ ಆಧಾರದ ಮೇಲೆ ತನಿಖೆ ಮಾಡುವಂತೆ ಮೈಸೂರು ಪೊಲೀಸ್ … Continued