ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ಸ್ಟಾರ್ ನಟ ದರ್ಶನ್ ಸೇರಿ 10 ಮಂದಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಇಂದು, ಮಂಗಳವಾರ ಬೆಳಗ್ಗೆ ಮೈಸೂರಿನ ತೋಟದ ಮನೆಯಲ್ಲಿ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಾಮಾಕ್ಷಿಪಾಳ್ಯದಲ್ಲಿ ನಡೆದ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿಸಿ ನಟ ದರ್ಶನ್ … Continued