ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ಸ್ಟಾರ್ ನಟ ದರ್ಶನ್ ಸೇರಿ 10 ಮಂದಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಇಂದು, ಮಂಗಳವಾರ ಬೆಳಗ್ಗೆ ಮೈಸೂರಿನ ತೋಟದ ಮನೆಯಲ್ಲಿ ದರ್ಶನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಾಮಾಕ್ಷಿಪಾಳ್ಯದಲ್ಲಿ ನಡೆದ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾಗಿಸಿ ನಟ ದರ್ಶನ್‌ … Continued

ಮಹಿಳೆ ಮೇಲೆ ನಾಯಿ ದಾಳಿ ಪ್ರಕರಣ ; ವಿಚಾರಣೆಗೆ ಹಾಜರಾದ ನಟ ದರ್ಶನ್

ಬೆಂಗಳೂರು: ಮಹಿಳೆಯೊಬ್ಬರಿಗೆ ದರ್ಶನ ಮನೆಯ ಸಾಕು ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ನ.15 ರಂದು ಬುಧವಾರ ನಟ ದರ್ಶನ್​ ಅವರು ರಾಜರಾಜೇಶ್ವರಿ​ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಮಹಿಳೆ ಮೇಲೆ ದರ್ಶನ್ ಮನೆಯ ಸಾಕು ನಾಯಿ ದಾಳಿ ನಡೆಸಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಮಹಿಳೆ ದರ್ಶನ ವಿರುದ್ಧವೂ ದೂರು ದಾಖಲಿಸಿದ್ದರು. ಮಹಿಳೆ ನೀಡಿದ ದೂರಿನ ಮೇರೆಗೆ … Continued

ಇಂದ್ರಜಿತ್‌ ಲಂಕೇಶ್‌ ದೂರು: ತನಿಖೆಗೆ ಮೈಸೂರು ಪೊಲೀಸ್‌ ಆಯುಕ್ತರಿಗೆ ಗೃಹ ಸಚಿವರ ಸೂಚನೆ

ಬೆಂಗಳೂರು: ನಿರ್ದೇಶಕ ಇಂದ್ರಜಿತ್‌ ಲಂಕೇಶ್‌ ನೀಡಿದ ದೂರನ್ನು ಆಧರಿಸಿ ತನಿಖೆ ಸೂಚಿಸಿದ್ದು, ಮೈಸೂರು ಪೊಲೀಸ್‌ ಆಯುಕ್ತರಿಗೆ ಈ ಕುರಿತು ಮಾಹಿತಿ ನೀಡಿದ್ದೇನೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದ್ರಜಿತ್ ಲಂಕೇಶ್ ನನಗೆ ಮನವಿ ಪತ್ರ ನೀಡಿದ್ದಾರೆ. ಮನವಿ ಪತ್ರದ ಆಧಾರದ ಮೇಲೆ ತನಿಖೆ ಮಾಡುವಂತೆ ಮೈಸೂರು ಪೊಲೀಸ್ … Continued