ದಸರಾ ಆನೆ ಅರ್ಜುನ ಸಾವಿನ ಸಮಗ್ರ ತನಿಖೆಗೆ ತಜ್ಞರ ಸಮಿತಿ ರಚನೆ

ಹಾಸನ: ಯಸಳೂರು ಅರಣ್ಯ ವ್ಯಾಪ್ತಿಯಲ್ಲಿ ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆ ವೇಳೆ ಎಂಟು ವರ್ಷಗಳ ಕಾಲ ಮೈಸೂರಿನ ವಿಶ್ವವಿಖ್ಯಾತ ದಸರಾದಲ್ಲಿ ಅಂಬಾರಿ ಹೊತ್ತಿದ್ದ ಆನೆ ಅರ್ಜುನ ಸಾವಿಗೀಡಾದ ಬಗ್ಗೆ ಸಮಗ್ರ ತನಿಖೆ ನಡೆಸಲು ರಾಜ್ಯ ಸರ್ಕಾರ ಐವರು ಸದಸ್ಯರ ತಜ್ಞರ ಸಮಿತಿ ರಚಿಸಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಭಾನುವಾರ ದಬ್ಬಳ್ಳಿ ಕಟ್ಟೆ ಅರಣ್ಯಕ್ಕೆ … Continued