ಒಕ್ಕಲಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ : ದಸರಾ ಯುವ ಕವಿಗೋಷ್ಠಿ ಉದ್ಘಾಟನೆಯಿಂದ ಭಗವಾನಗೆ ಕೊಕ್…!

ಮೈಸೂರು: ಒಕ್ಕಲಿಗರು ಸಂಸ್ಕೃತಿ ಹೀನರು ಎಂದು ಹೇಳುವ ಮೂಲಕ ಒಕ್ಕಲಿಗರ ಆಕ್ರೋಶಕ್ಕೆ ಗುರಿಯಾಗಿರುವ ಪ್ರೊಫೆಸರ್ ಕೆ.ಎಸ್ ಭಗವಾನ್ ಅವರಿಗೆ ಈಗ ದಸರಾ ಯುವ ಕವಿಗೋಷ್ಠಿ ಉದ್ಘಾಟನೆಯಿಂದ ಕೊಕ್ ಕೊಡಲಾಗಿದೆ. ಭಗವಾನ್ ಹೇಳಿಕೆಗೆ ಒಕ್ಕಲಿಗ ಸಮುದಾಯದ ಆಕ್ರೋಶ ಭುಗಿಲೆದ್ದಿದ್ದು, ಅವರನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿದೆ. ರಾಜ್ಯ ಒಕ್ಕಲಿಗರ ಪಡೆಯ ಪ್ರತಿಭಟನೆ ಎಚ್ಚರಿಕೆಗೆ ಮಣಿದಿರುವ ದಸರಾ ಸಮಿತಿ ಯುವ … Continued