ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕಗೆ ಆಹ್ವಾನ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ್ದ ರಾಜ್ಯ ಹೈಕೋರ್ಟ್‌ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. “ದೇಶದ ಸಂವಿಧಾನದ ಪ್ರಸ್ತಾವನೆ ಏನು ಹೇಳುತ್ತದೆ? ಇದು ಸರ್ಕಾರಿ ಕಾರ್ಯಕ್ರಮ, ಸರ್ಕಾರ ಭೇದ ಮಾಡಲು ಹೇಗೆ ಸಾಧ್ಯ?” ಎಂದು … Continued

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕಗೆ ಆಹ್ವಾನ ; ಸುಪ್ರೀಂ ಕೋರ್ಟಿನಲ್ಲಿ ಅರ್ಜಿ

ನವದೆಹಲಿ: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ, ವಕೀಲೆ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ರಾಜ್ಯ ಸರ್ಕಾರದ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ್ದ ರಾಜ್ಯ ಹೈಕೋರ್ಟ್‌ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಗುರುವಾರ ಸಮ್ಮತಿ ಸೂಚಿಸಿದೆ. ಸೆಪ್ಟೆಂಬರ್ 22 ರಂದು ಕಾರ್ಯಕ್ರಮ ನಡೆಯಲಿರುವುದರಿಂದ ತುರ್ತು ವಿಚಾರಣೆ ಕೋರಿ ಸುಪ್ರೀಂ ಕೋರ್ಟ್‌ … Continued

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ; ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿದ್ದ ಪಿಐಎಲ್‌ ವಜಾ

ಬೆಂಗಳೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್​ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ ಸಿಂಹ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ವಜಾಗೊಳಿಸಿದೆ. ಈ ವರ್ಷದ ದಸರಾ ಮಹೋತ್ಸವದ ಉದ್ಘಾಟನೆಗೆ ಬಾನು ಮುಷ್ತಾಕ್ ಅವರಿಗೆ ನೀಡಿರುವ … Continued

ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕರಿಂದ ಈ ಬಾರಿಯ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವನ್ನು (Mysuru Dasara) ಈ ಬಾರಿ ಬೂಕರ್ ಪ್ರಶಸ್ತಿ ಪುರಸ್ಕೃತ ಕನ್ನಡದ ಲೇಖಕಿ ಬಾನು ಮುಷ್ತಾಕ್ ಉದ್ಘಾಟಿಸಲಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಪ್ರಕಟಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿ ವಿಶ್ವ ವಿಖ್ಯಾತ ದಸರಾ ಮಹೋತ್ಸವವನ್ನು ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರು ಉದ್ಘಾಟಿಸಲಿದ್ದು, … Continued

ಗಂಗಾ ಆರತಿ ಮಾದರಿಯಲ್ಲಿ ಅಕ್ಟೋಬರ್‌ 3ರಿಂದ ಕಾವೇರಿ ಆರತಿ

ಬೆಂಗಳೂರು: ನವರಾತ್ರಿ ಸಂದರ್ಭ ಅಕ್ಟೋಬರ್‌ 3ರಿಂದ 7ರ ವರೆಗೆ ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಸ್ಥಾನದ ಬಳಿಯ ಸ್ನಾನಘಟ್ಟದಲ್ಲಿ ಕಾವೇರಿ ನದಿಗೆ ಆರತಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮಂಡ್ಯ ಜಿಲ್ಲಾ ಉಸ್ತು ವಾರಿ ಸಚಿವ ಎನ್‌. ಚಲುವ ರಾಯಸ್ವಾಮಿ ನೇತೃತ್ವದಲ್ಲಿ 2 ದಿನಗಳ ಕಾಲ ಹರಿದ್ವಾರ ಮತ್ತು ವಾರಾಣಸಿಯ ಗಂಗಾರತಿ ಅಧ್ಯಯನ ನಡೆಸಿದ್ದ ನಿಯೋಗ, ದಸರಾ … Continued

ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 2000 ಹೆಚ್ಚುವರಿ ಬಸ್‌ ಕಾರ್ಯಾಚರಣೆ

ಬೆಂಗಳೂರು : ದಸರಾ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ(ಕೆಎಸ್‌ಆರ್‌ಟಿಸಿ) 2000 ಹೆಚ್ಚುವರಿ ಬಸ್‌‌ಗಳನ್ನು ನಿಯೋಜನೆ ಮಾಡಲಾಗಿದೆ. ಹಾಗೂ ಹಬ್ಬದ ಪ್ರಯುಕ್ತ ಪ್ರಯಾಣಿಕರಿಗೆ ವಿಶೇಷ ರಿಯಾಯಿತಿ ನೀಡಲಾಗಿದೆ. ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗಾಗಿ (Mysore Dasara) ಮೈಸೂರಿಗೆ ತೆರಳುವ ಪ್ರವಾಸಿಗರಿಗಾಗಿ 600 ದಸರಾ ವಿಶೇಷ ಬಸ್‌ಗಳನ್ನು ನಿಯೋಜಿಸಲಾಗಿದೆ. ಸಾಲು ಸಾಲಾಗಿ ಹಬ್ಬಗಳು ಬರುತ್ತಿರುವ … Continued

ಎನ್‌ಡಬ್ಲ್ಯುಕೆಆರ್‌ಟಿಸಿಯಿಂದ 700ಕ್ಕಿಂತ ಹೆಚ್ಚು ವಿಶೇಷ ಹೆಚ್ಚುವರಿ ಬಸ್ಸುಗಳ ಸಂಚಾರ

ಹುಬ್ಬಳ್ಳಿ: ಅಕ್ಟೋಬರ್ ತಿಂಗಳಲ್ಲಿ ಸಾಲು ಸಾಲು ಹಬ್ಬದ ರಜೆಗಳಿರುವುದರಿಂದ ಅಕ್ಟೋಬರ್‌ 14, ಮಹಾನವಮಿ, 15ರಂದು ವಿಜಯದಶಮಿ, 17ರಂದು ಈದ-ಮಿಲಾದ್ 20ರಂದು ಮಹರ್ಷಿ ವಾಲ್ಮಿಕಿ ಜಯಂತಿ ಇರುವುದರಿಂದ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ 700ಕ್ಕಿಂತ ಹೆಚ್ಚು ವಿಶೇಷ ಹೆಚ್ಚುವರಿ ಬಸ್ಸುಗಳನ್ನು ಬೇರೆಬೇರೆ ಪ್ರದೇಶಗಳಿಗೆ ಓಡಿಸುತ್ತಿದೆ. ಅಕ್ಟೋಬರ್‌ 12 ಮತ್ತು 13ರಂದು ಬೆಂಗಳೂರು ಮತ್ತು ಇತರ … Continued