ಶಿಕ್ಷಣವು ಎಲ್ಲ ಸಾಮಾಜಿಕ ಸಮಸ್ಯೆಗಳಿಗೆ ಸ್ಪಂದಿಸುವ ಶಕ್ತಿ ಹೊಂದಿದೆ-ಡಾ. ನ. ವಜ್ರಕುಮಾರ

ಶಿಕ್ಷಣ ಎಲ್ಲ ಸಾಮಾಜಿಕ ಸಮಸ್ಯೆಗಳಿಗೆ ಸ್ಪಂದಿಸುವ ಶಕ್ತಿ ಹೊಂದಿದೆ-ಡಾ. ನ. ವಜ್ರಕುಮಾರ ಧಾರವಾಡ : ಶಿಕ್ಷಣವೆಂಬುದು ನಿರಂತರವಾದ ಸಾಧನೆ ಹಾಗೂ ತಪಸ್ಸು. ಶಿಕ್ಷಣ ಎಂದೂ ನಿಲ್ಲದ ಪ್ರವಾಹ. ಇದಕ್ಕೆ ವಯಸ್ಸಿನ, ಲಿಂಗಭೇದಗಳ ಜಾತಿ-ಮತಗಳ ಅಧಿಕಾರ-ಅಂತಸ್ತಿನ ಅಡ್ಡಗೋಡೆಗಳಿಲ್ಲ ಎಂದು ಜೆಎಸ್‌ಎಸ್‌ ಸಂಸ್ಥೆಯ ಕಾರ್ಯದರ್ಶಿ ಡಾ. ನ. ವಜ್ರಕುಮಾರ ಹೇಳಿದರು. ಜೆ.ಎಸ್.ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ … Continued