ಆರ್ಎಸ್ಎಸ್ ಸರಕಾರ್ಯವಾಹರಾಗಿ ದತ್ತಾತ್ರೇಯ ಹೊಸಬಾಳೆ ಪುನರಾಯ್ಕೆ
ನಾಗ್ಪುರ : ರಾಷ್ಟ್ರೀ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಸರಕಾರ್ಯವಾಹರಾಗಿ ದತ್ತಾತ್ತ್ರೇಯ ಹೊಸಬಾಳೆ ಅವರು ಪುನರಾಯ್ಕೆಯಾಗಿದ್ದಾರೆ. ನಾಗ್ಪುರದ ಸ್ಮೃತಿ ಭವನದ ಸಂಕೀರ್ಣದಲ್ಲಿ ನಡೆದ ಅಖಿಲ ಭಾರತೀಯ ಪ್ರತಿನಿಧಿ ಸಭಾದಲ್ಲಿ ಹೊಸಬಾಳೆ ಅವರನ್ನು ಸರಕಾರ್ಯವಾಹರಾಗಿ ಪುನರಾಯ್ಕೆ ಮಾಡಲಾಗಿದೆ. ಆರ್ಎಸ್ಎಸ್ನ ಅಂಗಸಂಸ್ಥೆಗಳ ಸುಮಾರು 1500ಕ್ಕೂ ಹೆಚ್ಚು ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. 2021ರಿಂದ ಸರಕಾರ್ಯವಾಹರಾಗಿ ಜವಾಬ್ದಾರಿ ನಿರ್ವಹಿಸುತ್ತಿರುವ ಹೊಸಬಾಳೆ ಅವರನ್ನು … Continued