ದಾವಣಗೆರೆ | ಲೋನ್ ಅರ್ಜಿ ತಿರಸ್ಕರಿಸಿದ್ದಕ್ಕೆ ಬ್ಯಾಂಕ್ ಅನ್ನೇ ದರೋಡೆ ಮಾಡಿದರು….!
ದಾವಣಗೆರೆ : ನ್ಯಾಮತಿಯ ಬ್ಯಾಂಕೊಂದರಲ್ಲಿ ಆರು ತಿಂಗಳ ಹಿಂದೆ ನಡೆದಿದ್ದ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಚಿನ್ನಾಭರಣ ಸಹಿತ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಅಕ್ಟೋಬರ್ ತಿಂಗಳಲ್ಲಿ ಆರೋಪಿಗಳು ಬ್ಯಾಂಕ್ ದರೋಡೆ ಮಾಡಿದ್ದರು. ಆದರೆ ಯಾವುದೇ ಸುಳಿವು ಸಿಕ್ಕಿರಲಲಿಲ್ಲ. ಆರು ತಿಂಗಳ ಬಳಿಕ ಉಮಾ ಪ್ರಶಾಂತ ನೇತೃತ್ವದಲ್ಲಿನ ಪೊಲೀಸರ ತಂಡ ಪ್ರಕರಣವನ್ನು ಬೇಧಿಸಿದೆ. ಎಲ್ಲಾ … Continued