ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರ ಆತ್ಮಹತ್ಯೆ

ದಾವಣಗೆರೆ : ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಸುವ ಮುನ್ನವೇ ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ದಾವಣಗೆರೆಯ ಭರತ್ ಕಾಲೋನಿಯ ಕೃಷ್ಣ ನಾಯ್ಕ್‌ (35) ಲಾರಿ ಚಾಲಕ, ಪತ್ನಿ ಸುಮಾ (30), ಮಗು ಧೃವ (6) ಆತ್ಮಹತ್ಯೆ ಮಾಡಿಕೊಂಡವರು   ಎಂದು ಗುರುತಿಸಲಾಗಿದೆ. ಕೃಷ್ಣಾ ನಾಯ್ಕ್ … Continued

ಭಕ್ತರಿಗೆ ಆಗಿರುವ ನೋವು ಸರಿಪಡಿಸುತ್ತೇನೆ : ಸಿಎಂ ಬೊಮ್ಮಾಯಿ ಭರವಸೆ

ದಾವಣಗೆರೆ: ನಂಜನಗೂಡು ದೇವಾಲಯ ತೆರವು ಪ್ರಕರಣದಲ್ಲಿ ಕಾನೂನು ತೊಡಕಿನ ಮಧ್ಯೆಯೂ ಶಾಂತಿ ಕದಡುವ ಕೆಲಸಕ್ಕೆ ಇತಿಶ್ರೀ ಹಾಡುವ ಕೆಲಸ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ತ್ರಿಶೂಲ್ ಕಲಾಭವನದಲ್ಲಿ ಹಮ್ಮಕೊಂಡಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ದೇವಸ್ಥಾನ ತೆರವುಗೊಳಿಸಿರುವುದರಿಂದ ಅಲ್ಲಿನ ಭಕ್ತರ ಮನಸ್ಸಿಗೆ ಘಾಸಿಯಾಗಿದೆ. ಆದರೆ ಅದನ್ನು ಸರಿಪಡಿಸುವ … Continued