ಚಿತ್ರದುರ್ಗ ಮುರುಘಾಮಠಕ್ಕೆ ಉಸ್ತುವಾರಿ ಪೀಠಾಧ್ಯಕ್ಷರ ನೇಮಕ: ಕೋರ್ಟ್​ ಅನುಮತಿ ಪಡೆದು ಪ್ರಕಟ

ಚಿತ್ರದುರ್ಗ:  ಚಿತ್ರದುರ್ಗದ ಮುರುಘಾ ಮಠಕ್ಕೆ ಪ್ರಭಾರ ಉಸ್ತುವಾರಿ ಪೀಠಾಧ್ಯಕ್ಷರನ್ನು  ನೇಮಕ ಮಾಡಲಾಗಿದೆ. ಕಾನೂನು ಪ್ರಕ್ರಿಯೆ ಮೂಲಕ ಅಧಿಕೃತವಾಗಿ ದಾವಣಗೆರೆ ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ ಹೈಕೋರ್ಟ್ ಅನುಮತಿ ಪಡೆದು ಮುರುಘಾ ಮಠದ ಪೂಜಾ ಕೈಂಕರ್ಯ ಹಾಗೂ ಮಠದ ದೈನಂದಿನ ಚಟುವಟಿಕೆಯ ಉಸ್ತುವಾರಿಗೆ ದಾವಣಗೆರೆ ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ ಅವರನ್ನು … Continued