ಪಕ್ಷ ವಿರೋಧಿ ಚಟುವಟಿಕೆ : ಕಾಂಗ್ರೆಸ್‌ ಪ್ರಾಥಮಿಕ ಸದಸ್ಯತ್ವದಿಂದಲೇ ಎಂಎಲ್‌ಸಿ ಅಬ್ದುಲ್‌ ಜಬ್ಬಾರ್ ಅಮಾನತು

ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ. ಆಂತರಿಕ ಶಿಸ್ತು ಕಾಪಾಡುವ ನಿಟ್ಟಿನಲ್ಲಿ  ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ತಕ್ಷಣದಿಂದ … Continued