ಉದ್ಯಮಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು
ಉಡುಪಿ : ಉದ್ಯಮಿ ಹಾಗೂ ಕಾಂಗ್ರೆಸ್ ನಾಯಕ ಮುದರಂಗಡಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕುಖ್ಯಾತ ಗ್ಯಾಂಗ್ಸ್ಟರ್ ಮುಂಬೈನ ಅನುಜ ಪಾಟೀಲ(35) ಪೊಲೀಸರು ಬಂಧಿಸಿದ್ದು, ಈ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಆತ್ಮರಕ್ಷಣೆಗಾಗಿ ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಪೊಲೀಸರು ಅನುಜ ಪಾಟೀಲ್ನನ್ನು ಬಂಧಿಸಿ ಹೆಬ್ರಿಗೆ ಕರೆದೊಯ್ಯುತ್ತಿದ್ದ … Continued