ಕಾಂಗ್ರೆಸ್ ಮುಖಂಡ-ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಪರಾರಿಯಾಗುತ್ತಿದ್ದ ಮೂವರು ಆರೋಪಿಗಳ ಬಂಧನ
ಉಡುಪಿ : ಜಿಲ್ಲೆಯ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಮುದರಂಗಡಿಯ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಉತ್ತರ ಪ್ರದೇಶದ ಥಾಣಾ ಪಿಲ್ವಾ ನಿವಾಸಿ ರಾಜು (42) ಎಂಬಾತನನ್ನು ಬೈಂದೂರು ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಂತರ ಮತ್ತೊಬ್ಬ ಆರೋಪಿ ಉತ್ತರಾಖಂಡ ಮೂಲದ ಅಜಯ … Continued