ಉದ್ಯಮಿಗಳು, ರಾಜಕಾರಣಿಗಳನ್ನು ಗುರಿಯಾಗಿಸಲು ವಿಶೇಷ ಘಟಕ ಸ್ಥಾಪಿಸಿದ್ದ ದಾವೂದ್‌ ಇಬ್ರಾಹಿಂ : ಎನ್‌ಐಎ ಚಾರ್ಜ್ ಶೀಟ್

ಮುಂಬೈ: ಪರಾರಿಯಾಗಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂನ ‘ಡಿ-ಕಂಪನಿ’ ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ನೆರವು ನೀಡಿದ ಪ್ರಕರಣದಲ್ಲಿ ಬಂಧಿತ ಆರೋಪಿಗಳಿಗೆ ಹವಾಲಾ ಮಾರ್ಗಗಳ ಮೂಲಕ “ದೊಡ್ಡ ಪ್ರಮಾಣದ” ಹಣವನ್ನು ಕಳುಹಿಸಿದ್ದಾನೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಆರೋಪಿಸಿದೆ. ಈ ಚಟುವಟಿಕೆಗಳು ಜನರಲ್ಲಿ ಭಯವನ್ನುಂಟು ಮಾಡಲು ಮುಂಬೈ ಮತ್ತು ಭಾರತದ ಇತರ ಭಾಗಗಳಲ್ಲಿ ಭಯೋತ್ಪಾದಕ ದಾಳಿಗಳನ್ನು … Continued