ಡಿ.ಕೆ. ಶಿವಕುಮಾರ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ: ನವೆಂಬರ್ 29ಕ್ಕೆ ವಿಚಾರಣೆ ನಿಗದಿ
ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ಬಗ್ಗೆ ಸಿಬಿಐ ತನಿಖೆಗೆ ಆದೇಶ ರದ್ದು ಕೋರಿರುವ ಮೇಲ್ಮನವಿ ವಿಚಾರಣೆಯನ್ನು ನವೆಂಬರ್ 29ಕ್ಕೆ ಕರ್ನಾಟಕ ಹೈಕೋರ್ಟ್ ವಿಚಾರಣೆ ನಿಗದಿಪಡಿಸಿದೆ. ಸಿಬಿಐ ಪರವಾಗಿ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ .ರಾಜು ಅವರು ಮೇಲ್ಮನವಿದಾರರು ಬುಧವಾರ (ನವೆಂಬರ್ ೨೨) ವಾದ ಮಂಡನೆ … Continued