ಗೋಕರ್ಣ ಕಡಲ ತೀರದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಗೋಕರ್ಣಕ್ಕೆ ಬಂದಿದ್ದ ಹಿರಿಯ ನಾಗರಿಕರೊಬ್ಬರ ಮೃತದೇಹ ಬುಧವಾರ ಇಲ್ಲಿನ ಮುಖ್ಯ ಕಡಲತೀರಕ್ಕೆ ತೇಲಿಬಂದಿದೆ ಎಂದು ವರದಿಯಾಗಿದೆ. ರಾಮತೀರ್ಥ ಭಾಗದ ಸಮುದ್ರದ ನೀರಿನಲ್ಲಿ ಬುಧವಾರ ಅಪರಿಚಿತ ವ್ಯಕ್ತಿಯ ದೇಹ ತೇಲುತ್ತಿರುವುದನ್ನು ಕಂಡ ಸ್ಥಳೀಯ ಮೀನುಗಾರರು ತಕ್ಷಣವೇ ಕಡಲತೀರದ ಜಾಗೃತ ಸಿಬ್ಬಂದಿಗೆ ಮಾಹಿತಿ ರವಾನಿಸಿದ್ದಾರೆ.. ಬೀಚ್ ಸೂಪರ್‌ವೈಸರ್ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. … Continued