ಗೋವುಗಳ ಕಳ್ಳ ಎಂದು ತಪ್ಪಾಗಿ ಭಾವಿಸಿ 19 ವರ್ಷದ ವಿದ್ಯಾರ್ಥಿಯನ್ನು ಗುಂಡಿಟ್ಟು ಕೊಂದ ಗೋ ರಕ್ಷಕರು…!

ಸುಮಾರು 10 ದಿನಗಳ ಹಿಂದೆ ಗೋರಕ್ಷಕರು ಗುಂಡು ಹಾರಿಸಿದ ನಂತರ 19 ವರ್ಷದ ಘಟನೆಗೆ ಸಂಬಂದವೇ ಇರದ ಯುವಕ ಸಾವಿಗೀಡಾಗಿದ್ದು, ಇದು ಆತ ಗೋ ಕಳ್ಳ ಎಂಬ ತಪ್ಪಾಗಿ ಭಾವಿಸಿದ್ದರಿಂದ ಸಂಭವಿಸಿದೆ ಎಂದು ತಿಳಿದು ಬಂದಿದೆ. ಪೊಲೀಸರು ನಾಲ್ವರನ್ನು ಬಂಧಿಸಿದ್ದು, ಅವರಲ್ಲಿ ಒಬ್ಬ ಗೋರಕ್ಷಕರ ಗುಂಪಿನ ಸದಸ್ಯ ಎಂದು ಹೇಳಲಾಗಿದೆ. ನಾಲ್ವರು ಆರೋಪಿಗಳು ಗೊಂದಲದ ಹಿನ್ನೆಲೆಯಲ್ಲಿ … Continued

ಶಿವಕಾಶಿಯ ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ 8 ಮಂದಿ ಸಾವು

ತಮಿಳುನಾಡಿನ ಶಿವಕಾಶಿ ಬಳಿಯ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಐವರು ಮಹಿಳಾ ಕಾರ್ಮಿಕರು ಸೇರಿದಂತೆ ಎಂಟು ಮಂದಿ ಸಾವಿಗೀಡಾಗಿದ್ದಾರೆ ಹಾಗೂ ಕೆಲವು ಮಂದಿಗೆ ಸುಟ್ಟಗಾಯಗಳಾಗಿವೆ ಎಂದು ವರದಿಯಾಗಿದೆ. ತಮಿಳುನಾಡಿನ ವಿರುದುನಗರ ಜಿಲ್ಲೆಯ ಶ್ರೀ ಸುದರ್ಶನ್ ಪಟಾಕಿ ಕಾರ್ಖಾನೆಯಲ್ಲಿ ರಾಸಾಯನಿಕಗಳನ್ನು ನಿರ್ವಹಿಸುವಾಗ ಸ್ಫೋಟ ಸಂಭವಿಸಿದೆ ಎಂದು ಶಂಕಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗಾಗಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ … Continued