ಗ್ರಾಮೀಣ ಜನರಿಗೆ ಒಳ್ಳೆಯ ಸುದ್ದಿ..ಪಿಡಿಒಗಳಿಗೆ ಜನನ-ಮರಣ ನೋಂದಣಿ ಹೊಣೆ ನೀಡಿ ಆದೇಶ
ಬೆಂಗಳೂರು : ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರ ಒಳ್ಳೆಯ ಸುದ್ದಿ ನೀಡಲಾಗಿದೆ. ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳನ್ನು ಪಂಚಾಯಿತಿ ಮಟ್ಟದ ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಅಲ್ಲದೆ, ಗ್ರಾಮ ಲೆಕ್ಕಿಗರಿಗೆ ಉಪನೋಂದಣಾಧಿಕಾರಿ ಹೊಣೆಗಾರಿಕೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗ್ರಾಮೀಣ ಭಾಗದಲ್ಲಿ ಶೇ.100 ರಷ್ಟು ಜನನ, ಮರಣ ನೋಂದಣಿ ಘಟನೆಗಳನ್ನು ದಾಖಲಿಸಲು ಮತ್ತು ನಾಗರಿಕ … Continued