ವೇದಿಕೆಯಲ್ಲಿ ಭಾಗವತಿಕೆ ಮಾಡುತ್ತಿದ್ದಾಗಲೇ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಕುಕ್ಕೆಹಳ್ಳಿ ವಿಠ್ಠಲ ಪ್ರಭು

ಉಡುಪಿ : ಯಕ್ಷಗಾನ ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು ಬಂದು ಕಲಾವಿದರೋರ್ವರು ಸಾವಿಗೀಡಾದ ಘಟನೆ ಮುಂಬೈಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕುಕ್ಕೆಹಳ್ಳಿ ವಿಟ್ಠಲ ಪ್ರಭು ತೀವ್ರ ಹೃದಯಾಘಾತದಿಂದ ನಿಧನರಾದ ಕಲಾವಿದರಾಗಿದ್ದಾರೆ. . ಶನಿವಾರ ಕುಕ್ಕೆಹಳ್ಳಿ ವಿಠ್ಠಲ ಪ್ರಭು ಅವರ ನಿರ್ದೇಶನದಲ್ಲಿ ಮುಂಬೈಯಲ್ಲಿ ಯಕ್ಷಗಾನ ನಡೆಯುತ್ತಿತ್ತು. ಭಾಗವತಿಕೆ ನಡೆಸುತ್ತಿದ್ದ ವೇಳೆ ಅವರಿಗೆ ತೀವ್ರವಾದ ಎದೆ ನೋವು ಬಂದ ಕಾರಣ … Continued