ಅರುಂಧತಿ ಅನಂತ ಹೆಗಡೆ ಕೊಳಗಿ ನಿಧನ

ಸಿದ್ದಾಪುರ : ಖ್ಯಾತ ಯಕ್ಷಗಾನದ ಕಲಾವಿದ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ದಿವಂಗತ ಅನಂತ ಹೆಗಡೆ ಕೊಳಗಿ ಅವರ ಪತ್ನಿ ಅರುಂಧತಿ ಅನಂತ ಹೆಗಡೆ (೮೨) ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಸ್ವಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶನಿವಾರ ನಿಧನರಾಗಿದ್ದಾರೆ. ಮೃತರು ಯಕ್ಷಗಾನದ ಪ್ರಸಿದ್ಧ ಭಾಗವತ ಕೇಶವ ಹೆಗಡೆ ಕೊಳಗಿ ಸೇರಿದಂತೆ ಮೂವರು ಪುತ್ರರು, ಮೂವರು … Continued

ಗೋಪಾಲಕೃಷ್ಣ ಭಟ್ಟ ನಿಧನ

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ  ಸಿದ್ದಾಪುರ  ತಾಲೂಕಿನ ವಾಜಗದ್ದೆ ಸಮೀಪದ ಗೊಡ್ವೆಮನೆಯ ಗೋಪಾಲಕೃಷ್ಣ ಸುಬ್ರಾಯ ಭಟ್ಟ (59) ಮೇ 7ರಂದು  ನಿಧನರಾಗಿದ್ದಾರೆ. ಅವರು ಪತ್ನಿ, ಓರ್ವ ಪುತ್ರ, ತಾಯಿ, ಮೂವರು ಸಹೋದರರು,ಇಬ್ಬರು ಸಹೋದರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ತುಮಕೂರಿನ ಸಾಕೇತ್ ಅಟೋಮೊಬೈಲ್ಸ್‌ನಲ್ಲಿ ಹಿರಿಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರು ಹೃದಯಸ್ಥಂಭನದಿಂದ ಹಠಾತ್ತಾಗಿ ನಿಧನರಾಗಿದ್ದಾರೆ. ಅವರ … Continued

ಹೊಲನಗದ್ದೆ ಸೀತಾ ಹೆಗಡೆ ನಿಧನ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ತಾಲೂಕಿನ ಹೊಲನಗದ್ದೆಯ ಸೀತಾ ಎಂ. ಹೆಗಡೆ(77) ಮಂಗಳವಾರ ಸಂಜೆ ನಿಧನರಾದರು. ಇವರು ಖ್ಯಾತ ಪರಿಸರ ಹೋರಾಟಗಾರರಾಗಿದ್ದ ದಿ. ಎಂ. ಆರ್. ಹೆಗಡೆ ಅವರ ಪತ್ನಿ. ಮೃತರು ಸೀತಕ್ಕ ಎಂದೇ ಪ್ರಸಿದ್ದರಾಗಿದ್ದರು. ಪರಿಸರ, ಸಮಾಜಿಕ ಹಾಗೂ ದಾರ್ಮಿಕ ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು. ಮೃತರು ಮೂವರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು  ಹಾಗೂ ಅಪಾರ-ಬಂಧು ಬಳಗವನ್ನು … Continued

ಪಾರ್ವತೆವ್ವ ಮಠದ ನಿಧನ

ಹುಬ್ಬಳ್ಳಿ: ಗೋಪನಕೊಪ್ಪ ಸಿದ್ಧರಾಮನಗರದ ನಿವಾಸಿ ಪಾರ್ವತೆವ್ವ ಗುರುಸಿದ್ದಯ್ಯ ಮಠದ ಇವರು ಆಗಸ್ಟ್‌ ೧೪ರಂದು ಬೆಳಗಿನ ಜಾವ ೬ ಗಂಟೆಗೆನಿಧನರಾದರು. ಅವರಿಗೆ ೯೫ನೇ ವಯಸ್ಸಾಗಿತ್ತು. ಮೃತರು ಮೂವರು ಪುತ್ರರು, ನಾಲ್ವರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.