ಖಾನಾಪುರ | ಡಿಜಿಟಲ್ ಅರೆಸ್ಟ್‌ ಮಾಡಿ 50 ಲಕ್ಷ ರೂ. ವಂಚನೆ, ಹಣಕ್ಕಾಗಿ ಮತ್ತೆ ಬೆದರಿಕೆ : ಸೈಬರ್‌ ವಂಚಕರ ಕಾಟಕ್ಕೆ ವೃದ್ಧ ದಂಪತಿ ಆತ್ಮಹತ್ಯೆ

ಬೆಳಗಾವಿ: ಸೈಬರ್‌ ವಂಚಕರ (Cyber Crime) ಕಾಟ ತಾಳಲಾರದೇ ವೃದ್ಧ ದಂಪತಿ ಗುರುವಾರ ತಡರಾತ್ರಿ ಆತ್ಮಹತ್ಯೆಗೆ (Suicide) ಶರಣಾದ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ. ಫ್ಲೇವಿಯಾನಾ ನಜರೆತ್ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರೆ, ಡಯಾಗೊ ಚಾಕುವಿನಿಂದ ಕುತ್ತಿಗೆ ಕೊಯ್ದು ಸೂಸೈಡ್‌ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಮುನ್ನ ದಂಪತಿ ಇಂಗ್ಲಿಷ್‌ನಲ್ಲಿ ಬರೆದ ಡೆತ್‌ನೋಟ್‌ … Continued

ಪಿಂಕಿ ಈಸ್ ಕಿಲ್ಲಿಂಗ್ ಮೀ ; ಹೆಂಡತಿ ಕಿರುಕುಳದ ಬಗ್ಗೆ ಡೆತ್ ನೋಟ್ ಬರೆದಿಟ್ಟು ಗಂಡ ಆತ್ಮಹತ್ಯೆ

ಹುಬ್ಬಳ್ಳಿ : 40 ವರ್ಷದ ವ್ಯಕ್ತಿಯೊಬ್ಬರು ಪತ್ನಿಯ ಕಿರುಕುಳದಿಂದ ಹುಬ್ಬಳ್ಳಿಯ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಭಾನುವಾರ ಹುಬ್ಬಳ್ಳಿಯ ಚಾಮುಂಡೇಶ್ವರಿ ನಗರದಲ್ಲಿ ಈ ಘಟನೆ ನಡೆದಿದೆ. ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪೀಟರ್‌ ಗೊಲ್ಲಪಲ್ಲಿ ಎಂಬವರು ಪತ್ನಿ ಕಿರುಕುಳದಿಂದ ಬೇಸತ್ತು ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. … Continued

ಬೆಂಗಳೂರು | ಟೆಕ್ಕಿ ನಂತರ ಹೆಂಡತಿ ಕಾಟಕ್ಕೆ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್‌ ಕಾನ್‌ಸ್ಟೆಬಲ್…! ಡೆತ್​ನೋಟ್​ನಲ್ಲಿ ಕಿರುಕುಳದ ಆರೋಪ

ಬೆಂಗಳೂರು : ನಗರದ ಪೊಲೀಸ್ ಪೇದೆಯೊಬ್ಬರು ಪತ್ನಿ ಮತ್ತು ಮಾವನ ಕಿರುಕುಳದ ಹಿನ್ನೆಲೆಯಲ್ಲಿ ಸಮವಸ್ತ್ರದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಬೆಂಗಳೂರಿನ ಹುಳಿಮಾವು ಸಂಚಾರಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿದ್ದ 34 ವರ್ಷದ ಎಚ್‌ಸಿ ತಿಪ್ಪಣ್ಣ ಎಂದು ಪೊಲೀಸರು ಗುರುತಿಸಿದ್ದಾರೆ. ಇವರು ವಿಜಯಪುರ ಜಿಲ್ಲೆಯ ಸಿಂದಗಿ ಸಮೀಪದ ಹಂದಿಗನೂರು ಗ್ರಾಮದವರು. ಬೆಂಗಳೂರಿನಲ್ಲಿ … Continued

ಬೆಂಗಳೂರು ಕೊಲೆ | ಮಹಾಲಕ್ಷ್ಮಿ ಕೊಲೆ ಆರೋಪಿಯ ಡೆತ್‌ನೋಟ್‌ ಪತ್ತೆ; ಬರ್ಬರ ಕೃತ್ಯದ ಉಲ್ಲೇಖ

ಬೆಂಗಳೂರು: ವೈಯಾಲಿಕಾವಲ್‌ನಲ್ಲಿ ಯುವತಿಯನ್ನು ಬರ್ಬರವಾಗಿ ಕೊಂದು ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಜ್‌ನಲ್ಲಿಟ್ಟು ಒಡಿಶಾಗೆ ಪರಾರಿಯಾಗಿದ್ದ ಕೊಲೆ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ ನೋಟ್‌ ಸಹ ಪತ್ತೆಯಾಗಿದೆ. ಕೊಲೆ ಆರೋಪ ಹೊತ್ತಿರುವ ಮುಕ್ತಿ ರಂಜನ್ ರಾಯ್ (31) ಒಡಿಶಾದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಒಡಿಶಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ … Continued

ಕಾರವಾರ: ಡೆತ್ ನೋಟ್ ಬರೆದಿಟ್ಟು ಹೊಟೇಲಿನಲ್ಲಿ ಸಹಾಯಕ ಕಮಿಷನರ್ ಕಚೇರಿ ನೌಕರ ಆತ್ಮಹತ್ಯೆ

ಕಾರವಾರ: ನಗರದ ಉಪ ವಿಭಾಗಾಧಿಕಾರಿಗಳ ಕಚೇರಿ ನೌಕರನೋರ್ವ ಖಾಸಗಿ ಹೊಟೇಲಿನ ಕೊಠಡಿಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ. ಹೊನ್ನಾವರ ಮೂಲದ ಈಶ್ವರ ಭಟ್ಟ (38) ನೇಣಿಗೆ ಶರಣಾದ ಎಂದು ಗುರುತಿಸಲಾಗಿದೆ. ಇವರು ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಅಕೌಂಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ನನ್ನ ಅನಾರೋಗ್ಯದಿಂದ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ನನ್ನ ಸಾವಿಗೆ ನಾನೇ … Continued

ಸಿದ್ದರಾಮಯ್ಯ, ನಟ ಯಶ್‌ ಅಂತ್ಯಕ್ರಿಯೆಗೆ ಬರಬೇಕೆಂದು ಡೆತ್‌ನೋಟ್‌ ಬರೆದು ಆತ್ಮಹತ್ಯೆ ಮಾಡಿಕೊಂಡ ಯುವಕ

ತನ್ನ ಅಂತ್ಯಕ್ರಿಯೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಚಿತ್ರ ನಟ ಯಶ್‌ ಆಗಮಿಸಬೇಕು ಎಂದು ಡೆತ್ ‌ನೋಟ್‌ ಬರೆದಿಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಂಡ್ಯ ತಾಲೂಕ ಕೆರೆಗೋಡು ಹೋಬಳಿ ಕೊಡಿದೊಡ್ಡಿ ಗ್ರಾಮದ ಯುವಕ ಕೃಷ್ಣ ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಂತ್ಯಕ್ರಿಯೆ ವೇಳೆ ತನ್ನ ಮೊಬೈಲ್‌ನ್ನು ಚಿತೆಯಲ್ಲಿ ಹಾಕುವಂತೆ ಡೆತ್‌ನೋಟ್‌ನಲ್ಲಿ ತಿಳಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ … Continued