ಕಾರವಾರ: ಡೆತ್ ನೋಟ್ ಬರೆದಿಟ್ಟು ಹೊಟೇಲಿನಲ್ಲಿ ಸಹಾಯಕ ಕಮಿಷನರ್ ಕಚೇರಿ ನೌಕರ ಆತ್ಮಹತ್ಯೆ

ಕಾರವಾರ: ನಗರದ ಉಪ ವಿಭಾಗಾಧಿಕಾರಿಗಳ ಕಚೇರಿ ನೌಕರನೋರ್ವ ಖಾಸಗಿ ಹೊಟೇಲಿನ ಕೊಠಡಿಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ. ಹೊನ್ನಾವರ ಮೂಲದ ಈಶ್ವರ ಭಟ್ಟ (38) ನೇಣಿಗೆ ಶರಣಾದ ಎಂದು ಗುರುತಿಸಲಾಗಿದೆ. ಇವರು ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಅಕೌಂಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ನನ್ನ ಅನಾರೋಗ್ಯದಿಂದ ಈ ನಿರ್ಧಾರ ತೆಗೆದುಕೊಂಡಿದ್ದೇನೆ. ನನ್ನ ಸಾವಿಗೆ ನಾನೇ … Continued

ಸಿದ್ದರಾಮಯ್ಯ, ನಟ ಯಶ್‌ ಅಂತ್ಯಕ್ರಿಯೆಗೆ ಬರಬೇಕೆಂದು ಡೆತ್‌ನೋಟ್‌ ಬರೆದು ಆತ್ಮಹತ್ಯೆ ಮಾಡಿಕೊಂಡ ಯುವಕ

ತನ್ನ ಅಂತ್ಯಕ್ರಿಯೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಚಿತ್ರ ನಟ ಯಶ್‌ ಆಗಮಿಸಬೇಕು ಎಂದು ಡೆತ್ ‌ನೋಟ್‌ ಬರೆದಿಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಂಡ್ಯ ತಾಲೂಕ ಕೆರೆಗೋಡು ಹೋಬಳಿ ಕೊಡಿದೊಡ್ಡಿ ಗ್ರಾಮದ ಯುವಕ ಕೃಷ್ಣ ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಂತ್ಯಕ್ರಿಯೆ ವೇಳೆ ತನ್ನ ಮೊಬೈಲ್‌ನ್ನು ಚಿತೆಯಲ್ಲಿ ಹಾಕುವಂತೆ ಡೆತ್‌ನೋಟ್‌ನಲ್ಲಿ ತಿಳಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ … Continued