ಬೆಳಗಾವಿ | ಜನಿಸಿದ ತಕ್ಷಣ ನವಜಾತ ಶಿಶುವನ್ನು ಸಾಯಿಸಿ ತಿಪ್ಪೆಗುಂಡಿಯಲ್ಲಿ ಬಿಸಾಕಿ ಹೋದ ಪ್ರಕರಣ : ಪ್ರೇಮಿಗಳ ಬಂಧನ

ಬೆಳಗಾವಿ : ಮಗುವನ್ನು ಕೊಲೆ ಮಾಡಿ ತಿಪ್ಪೆಗುಂಡಿ ಬಳಿ ಬಿಸಾಡಿದ ಪ್ರಕರಣವನ್ನು ಭೇದಿಸಿರುವ ಪೊಲೀಸರು ಈ ಸಂಬಂಧ ಪ್ರೇಮಿಗಳನ್ನು ಬಂಧಿಸಿದ್ದಾರೆ. ಈ ಘಟನೆ ಬೆಳಗಾವಿ ಜಿಲ್ಲೆ ಚನ್ನಮ್ಮ ಅಂಬಡಗಟ್ಟಿ ಗ್ರಾಮದಲ್ಲಿ ನಡೆದಿದ್ದು, ಅವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಬಂಧಿತರನ್ನು ಅಂಬಡಗಟ್ಟಿಯ ಮಹಾಬಲೇಶ್ವರ ರುದ್ರಪ್ಪ ಕಾಮೋಜಿ (31) ಹಾಗೂ ಸಿಮ್ರನ್ ಮೌಲಾಸಾಬ್ ಮಾಣಿಕಬಾಯಿ (22) ಎಂದು … Continued