ಸಿಎಂ ಯೋಗಿ ಆದಿತ್ಯನಾಥಗೆ ಕೊಲೆ ಬೆದರಿಕೆ ; ಥಾಣೆಯ ಐಟಿ ಪದವಿ ಪಡೆದ ಯುವತಿ ಬಂಧನ…

ಮುಂಬೈ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಜೀವ ಬೆದರಿಕೆ ಸಂದೇಶ ರವಾನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 24 ವರ್ಷದ ಯುವತಿಯೊಬ್ಬರನ್ನು ಬಂಧಿಸಲಾಗಿದೆ. ಮುಂಬೈ ಪೊಲೀಸರು ಫಾತಿಮಾ ಖಾನ್ ಎಂಬವರ ಮೊಬೈಲ್‌ ನಂಬರ್‌ನಿಂದ ಸಂದೇಶ ಕಳುಹಿಸಿರುವುದು ತನಿಖೆಯಿಂದ ಬೆಳಕಿಗೆ ಬಂದ ನಂತರ ಅವರನ್ನು ಬಂಧಿಸಿದ್ದಾರೆ. 10 ದಿನಗಳೊಳಗೆ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯದಿದ್ದರೆ ‘ಬಾಬಾ ಸಿದ್ದಿಕಿ ಅವರಂತೆ … Continued