ವಡೋದರ ಹರಣಿ ಸರೋವರದಲ್ಲಿ ದೋಣಿ ಮುಳುಗಿ 14 ಮಕ್ಕಳು, ಇಬ್ಬರು ಶಿಕ್ಷಕರು ಸಾವು

ವಡೋದರ : ಗುಜರಾತಿನ ವಡೋದರದ ಹರಣಿ ಸರೋವರದಲ್ಲಿ ಗುರುವಾರ ದೋಣಿ ಮುಳುಗಿ 14 ಮಕ್ಕಳು ಮತ್ತು ಇಬ್ಬರು ಶಿಕ್ಷಕರು ಸೇರಿದಂತೆ ಕನಿಷ್ಠ 16 ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಧಿಕಾರಿಗಳ ಪ್ರಕಾರ, ಘಟನೆ ನಡೆದಾಗ ದೋಣಿಯಲ್ಲಿ 23 ಮಕ್ಕಳು ಮತ್ತು ನಾಲ್ವರು ಶಿಕ್ಷಕರು ಇದ್ದರು. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ರಕ್ಷಣಾ ತಂಡವು ಕೆರೆಯಿಂದ ಐದು ಮಕ್ಕಳನ್ನು … Continued

ನೇಪಾಳದಲ್ಲಿ ಭಾರೀ ಭೂಕಂಪ : 128 ಮಂದಿ ಸಾವು, ದೆಹಲಿಯಲ್ಲೂ ಕಂಪನದ ಅನುಭವ

ಕಠ್ಮಂಡು: ಶುಕ್ರವಾರ ತಡರಾತ್ರಿ ಸಂಭವಿಸಿದ 6.4 ತೀವ್ರತೆಯ ಪ್ರಬಲ ಭೂಕಂಪದಿಂದಾಗಿ ನೇಪಾಳದಲ್ಲಿ ಅನೇಕರು ಮೃತಪಟ್ಟಿದ್ದು, ಸಾವಿನ ಸಂಖ್ಯೆ ಸಂಖ್ಯೆ 128 ಕ್ಕೆ ತಲುಪಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ನೇಪಾಳದ ಸರ್ಕಾರಿ ದೂರದರ್ಶನದ ಪ್ರಕಾರ ಪಶ್ಚಿಮ ನೇಪಾಳದ ಜಜರ್ಕೋಟ್ ಮತ್ತು ರುಕುಮ್ ಜಿಲ್ಲೆಗಳಲ್ಲಿ 140 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ರಾಷ್ಟ್ರೀಯ ಭೂಕಂಪ … Continued

ವೀಡಿಯೊಗಳು… | ಅಫ್ಘಾನಿಸ್ತಾನದಲ್ಲಿ ಭೂಕಂಪ : 2,000ಕ್ಕೂ ಹೆಚ್ಚು ಸಾವು, ಮನೆಗಳು ನೆಲಸಮ, ಸಹಾಯ ಕೇಳಿದ ತಾಲಿಬಾನ್

ಕಾಬೂಲ್‌ : ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಬೆಚ್ಚಿಬೀಳಿಸಿದ ಪ್ರಬಲ ಭೂಕಂಪದಿಂದ ಸತ್ತವರ ಸಂಖ್ಯೆ 2000 ಕ್ಕೆ ಏರಿದೆ ಎಂದು ತಾಲಿಬಾನ್ ವಕ್ತಾರರು ಭಾನುವಾರ ಹೇಳಿದ್ದಾರೆ. ಇದು ಎರಡು ದಶಕಗಳಲ್ಲಿ ದೇಶವನ್ನು ಅಪ್ಪಳಿಸಿದ ಅತ್ಯಂತ ಭೀಕರ ಭೂಕಂಪಗಳಲ್ಲಿ ಒಂದಾಗಿದೆ. ಶನಿವಾರ ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಪ್ರಬಲವಾದ 6.3 ತೀವ್ರತೆಯ ಭೂಕಂಪದ ನಂತರ ಪ್ರಬಲವಾದ ನಂತರದ ಆಘಾತಗಳು ನೂರಾರು ಜನರನ್ನು ಕೊಂದಿವೆ … Continued

ಉತ್ತರಾಖಂಡ ದುರಂತ: ಮೃತರ ಸಂಖ್ಯೆ ೬೭ಕ್ಕೆ ಏರಿಕೆ

ಉತ್ತರಾಖಂಡದಲ್ಲಿ ಹಿಮಬಂಡೆ ಕುಸಿದು ಉಂಟಾದ ಪ್ರವಾಹದಲ್ಲಿ ಮೃತರ ಸಂಖ್ಯೆ ೬೭ಕ್ಕೇರಿದೆ. ಭಾನುವಾರ ೨ ಶವಗಳನ್ನು ಹೊರತೆಗೆಯಲಾಗಿದ್ದು, ೧೫ನೇ ದಿನವೂ ಶೋಧ ಕಾರ್ಯ ಮುಂದುವರೆದಿದೆ. ಇನ್ನೂ ೧೩೭ ಜನರು ಕಾಣೆಯಾಗಿದ್ದಾರೆ. ತಪೋವನ ಬ್ಯಾರೇಜ್‌ ಬಳಿಯ ಡೆಸಿಲ್ಟಿಂಗ್‌ ಟ್ಯಾಂಕ್‌ನಿಂದ ಮೂರು ಶವಗಳನ್ನು ಹೊರತೆಗೆಯಲಾಗಿದೆ. ಫೆಬ್ರವರಿ ೭ರಂದು ಹಿಮಬಂಡೆ ಕುಸಿದು ಪ್ರವಾಹ ಉಂಟಾಗಿತ್ತು. ಇದರಿಂದ ೧೩.೨ ಮೆಗಾವ್ಯಾಟ್‌ ರಿಷಿಗಂಗಾ ಹೈಡಲ್‌ … Continued

ಉತ್ತರಾಖಂಡ ಪ್ರವಾಹ: ಮೃತ ಸಂಖ್ಯೆ ೫೩ಕ್ಕೆ ಏರಿಕೆ

ಉತ್ತರಾಖಂಡದಲ್ಲಿ ಹಿಮ ಬಂಡೆ ಕುಸಿದು ಉಂಟಾದ ಪ್ರವಾಹ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ೫೩ಕ್ಕೆ ಏರಿಕೆಯಾಗಿದೆ. ಸೋಮವಾರ ಅವಶೇಷಗಳ ಅಡಿಯಿಂದ ಮೂರು ಶವಗಳನ್ನುಹೊರ ತೆಗೆಯಲಾಗಿದೆ. ಚಮೋಲಿ ಜಿಲ್ಲೆಯ ಆದಿತಿ ಸುರಂಗ ಹಾಗೂ ತಪೋವನ-ವಿಷ್ಣುಗಡ ಪ್ರದೇಶದಿಂದ ಶವಗಳನ್ನು ಹೊರತೆಗೆಯಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವಾತಿ ಬದೋರಿಯಾ ತಿಳಿಸಿದ್ದಾರೆ. ಫೆ.೭ರಂದು ಹಿಮ ಬಂಡೆ ಕುಸಿದು ಪ್ರವಾಹ ಉಂಟಾಗಿದ್ದು ಇದರಿಂದ ೧೫೧ ಜನರು … Continued