ವಯನಾಡು ಭೂಕುಸಿತ ದುರಂತ : ಸಾವಿನ ಸಂಖ್ಯೆ 123 ಕ್ಕೆ ಏರಿಕೆ

ವಯನಾಡು : ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ವಿಕೋಪಗಳಲ್ಲಿ ಸಾವಿನ ಸಂಖ್ಯೆ 123 ಕ್ಕೆ ಏರಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ವಯನಾಡಿನಲ್ಲಿ ಧಾರಾಕಾರ ಮಳೆಯಿಂದ ಉಂಟಾದ ಭಾರೀ ಭೂಕುಸಿತದಲ್ಲಿ 128 ಮಂದಿ ಗಾಯಗೊಂಡಿದ್ದಾರೆ. ದುರಂತದಲ್ಲಿ ಇದುವರೆಗೆ 123 ಮಂದಿ ಸಾವಿಗೀಡಾಗಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. … Continued

ಕೇರಳ | ವಯನಾಡ್ ಭೂ ಕುಸಿತ ದುರಂತ : ಸಾವಿನ ಸಂಖ್ಯೆ 93ಕ್ಕೆ ಏರಿಕೆ, ನೂರಾರು ಮಂದಿ ಸಿಲುಕಿರುವ ಶಂಕೆ ; ಎಂಟು ಜಿಲ್ಲೆಗಳಿಗೆ ರೆಡ್ ಅಲರ್ಟ್

ವಯನಾಡು : ಭಾರೀ ಮಳೆಯ ನಡುವೆ ಮಂಗಳವಾರ ಬೆಳಗ್ಗೆ ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಸಾವಿನ ಸಂಖ್ಯೆ 93ಕ್ಕೆ ಏರಿದೆ. 116 ಮಂದಿ ಗಾಯಗೊಂಡಿದ್ದಾರೆ ಮತ್ತು ಇನ್ನೂ ನೂರಾರು ಜನರು ಸಿಲುಕಿಕೊಂಡಿದ್ದಾರೆ ಎಂಬ ಆತಂಕವಿದೆ. ಜುಲೈ 30 ಮತ್ತು 31 ರಂದು ರಾಜ್ಯಾದ್ಯಂತ  ಎರಡು ದಿನಗಳ ಶೋಕಾಚರಣೆಯನ್ನು … Continued

ಅಂಕೋಲಾ | ಶಿರೂರು ಗುಡ್ಡ ಕುಸಿತ ದುರಂತ ; ಇಬ್ಬರ ಮೃತದೇಹ ಪತ್ತೆ, ಸಾವಿನ ಸಂಖ್ಯೆ 6ಕ್ಕೆ ಏರಿಕೆ

ಅಂಕೋಲಾ:  ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಸಾವೀಗಿಡಾದ ಮತ್ತೆರಡು ಮೃತ ದೇಹಗಳು ಗುರುವಾರ ಬೆಳಿಗ್ಗೆ ಪತ್ತೆಯಾಗಿದ್ದು, ದುರಂತದಲ್ಲಿ ಮೃತರ ಸಂಖ್ಯೆ ಆರಕ್ಕೆ ಏರಿದೆ. ಬಾಲಕಿಯ ಮೃತದೇಹ ಗೋಕರ್ಣ ಸಮೀಪ ಗಂಗೆಕೊಳ್ಳ ಸಮುದ್ರ ತೀರದಲ್ಲಿ ದೊರೆತಿದೆ. ತಾಲೂಕಿನ ಮಂಜಗುಣಿ ಬಳಿ ಪುರುಷನೋರ್ವನ ಮೃತ ದೇಹ ಪತ್ತೆಯಾಗಿದೆ ಈತ ಲಾರಿ ಚಾಲಕ ಇರಬಹುದು ಎಂದು ಅಂದಾಜಿಸಲಾಗಿದೆ ಆವಂತಿಕಾ (6) … Continued

ಉತ್ತರ ಪ್ರದೇಶದ ಸತ್ಸಂಗದಲ್ಲಿ ಕಾಲ್ತುಳಿತ: ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಮಂಗಳವಾರ ನಡೆದ ‘ಸತ್ಸಂಗ’ (ಧಾರ್ಮಿಕ ಕಾರ್ಯಕ್ರಮ)ದಲ್ಲಿ ಕಾಲ್ತುಳಿತ ಸಂಭವಿಸಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಮೃತಪಟ್ಟವರ ಸಂಖ್ಯೆ 116ಕ್ಕೆ ಏರಿದೆ. ರಾಜ್ಯ ಸರ್ಕಾರ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದೆ ಮತ್ತು ಮೂವರು ಸಚಿವರನ್ನು ಪರಿಹಾರ ಕಾರ್ಯಗಳ ಮೇಲ್ವಿಚಾರಣೆಗಾಗಿ ಸ್ಥಳಕ್ಕೆ ಕಳುಹಿಸಿದೆ. ಈವರೆಗೆ 116 ಮಂದಿ ಸಾವಿಗೀಡಾಗಿದ್ದಾರೆ ಎಂದು ಇನ್ಸ್‌ಪೆಕ್ಟರ್ ಜನರಲ್ … Continued

ಹಜ್ ಯಾತ್ರೆ ವೇಳೆ ಶಾಖದ ಅಲೆಯಿಂದಾಗಿ 68 ಭಾರತೀಯರು ಸೇರಿ 1000ಕ್ಕೂ ಹೆಚ್ಚು ಸಾವು ; ವರದಿ

ರಿಯಾದ್‌ : ಸೌದಿ ಅರೇಬಿಯಾದ ಮೆಕ್ಕಾದಲ್ಲಿ ಈ ವರ್ಷದ ಹಜ್ ಯಾತ್ರೆಯ ಸಮಯದಲ್ಲಿ ಬಿಸಿಲಿನ ತಾಪದ ನಡುವೆ ಮೃತಪಟ್ಟವರ ಸಂಖ್ಯೆ 1,000 ಮೀರಿದೆ ಎಂದು ಎಎಫ್‌ಪಿ (AFP) ಗುರುವಾರ (ಜೂನ್ 20) ವರದಿ ಮಾಡಿದೆ. ಇವರಲ್ಲಿ 68 ಭಾರತೀಯರು ಸಾವಿಗೀಡಾದ್ದಾರೆ ಎಂದು ಹೇಳಲಾಗಿದೆ. ವರದಿಯಾದ ಸಾವುಗಳಲ್ಲಿ, ಅರ್ಧದಷ್ಟು ಜನರು ನೋಂದಾಯಿಸದ ಯಾತ್ರಿಗಳಾಗಿದ್ದಾರೆ. ಅವರು ಪವಿತ್ರ ನಗರವಾದ … Continued

ವಡೋದರ ಹರಣಿ ಸರೋವರದಲ್ಲಿ ದೋಣಿ ಮುಳುಗಿ 14 ಮಕ್ಕಳು, ಇಬ್ಬರು ಶಿಕ್ಷಕರು ಸಾವು

ವಡೋದರ : ಗುಜರಾತಿನ ವಡೋದರದ ಹರಣಿ ಸರೋವರದಲ್ಲಿ ಗುರುವಾರ ದೋಣಿ ಮುಳುಗಿ 14 ಮಕ್ಕಳು ಮತ್ತು ಇಬ್ಬರು ಶಿಕ್ಷಕರು ಸೇರಿದಂತೆ ಕನಿಷ್ಠ 16 ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಧಿಕಾರಿಗಳ ಪ್ರಕಾರ, ಘಟನೆ ನಡೆದಾಗ ದೋಣಿಯಲ್ಲಿ 23 ಮಕ್ಕಳು ಮತ್ತು ನಾಲ್ವರು ಶಿಕ್ಷಕರು ಇದ್ದರು. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ರಕ್ಷಣಾ ತಂಡವು ಕೆರೆಯಿಂದ ಐದು ಮಕ್ಕಳನ್ನು … Continued

ನೇಪಾಳದಲ್ಲಿ ಭಾರೀ ಭೂಕಂಪ : 128 ಮಂದಿ ಸಾವು, ದೆಹಲಿಯಲ್ಲೂ ಕಂಪನದ ಅನುಭವ

ಕಠ್ಮಂಡು: ಶುಕ್ರವಾರ ತಡರಾತ್ರಿ ಸಂಭವಿಸಿದ 6.4 ತೀವ್ರತೆಯ ಪ್ರಬಲ ಭೂಕಂಪದಿಂದಾಗಿ ನೇಪಾಳದಲ್ಲಿ ಅನೇಕರು ಮೃತಪಟ್ಟಿದ್ದು, ಸಾವಿನ ಸಂಖ್ಯೆ ಸಂಖ್ಯೆ 128 ಕ್ಕೆ ತಲುಪಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ನೇಪಾಳದ ಸರ್ಕಾರಿ ದೂರದರ್ಶನದ ಪ್ರಕಾರ ಪಶ್ಚಿಮ ನೇಪಾಳದ ಜಜರ್ಕೋಟ್ ಮತ್ತು ರುಕುಮ್ ಜಿಲ್ಲೆಗಳಲ್ಲಿ 140 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ರಾಷ್ಟ್ರೀಯ ಭೂಕಂಪ … Continued

ವೀಡಿಯೊಗಳು… | ಅಫ್ಘಾನಿಸ್ತಾನದಲ್ಲಿ ಭೂಕಂಪ : 2,000ಕ್ಕೂ ಹೆಚ್ಚು ಸಾವು, ಮನೆಗಳು ನೆಲಸಮ, ಸಹಾಯ ಕೇಳಿದ ತಾಲಿಬಾನ್

ಕಾಬೂಲ್‌ : ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಬೆಚ್ಚಿಬೀಳಿಸಿದ ಪ್ರಬಲ ಭೂಕಂಪದಿಂದ ಸತ್ತವರ ಸಂಖ್ಯೆ 2000 ಕ್ಕೆ ಏರಿದೆ ಎಂದು ತಾಲಿಬಾನ್ ವಕ್ತಾರರು ಭಾನುವಾರ ಹೇಳಿದ್ದಾರೆ. ಇದು ಎರಡು ದಶಕಗಳಲ್ಲಿ ದೇಶವನ್ನು ಅಪ್ಪಳಿಸಿದ ಅತ್ಯಂತ ಭೀಕರ ಭೂಕಂಪಗಳಲ್ಲಿ ಒಂದಾಗಿದೆ. ಶನಿವಾರ ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಪ್ರಬಲವಾದ 6.3 ತೀವ್ರತೆಯ ಭೂಕಂಪದ ನಂತರ ಪ್ರಬಲವಾದ ನಂತರದ ಆಘಾತಗಳು ನೂರಾರು ಜನರನ್ನು ಕೊಂದಿವೆ … Continued

ಉತ್ತರಾಖಂಡ ದುರಂತ: ಮೃತರ ಸಂಖ್ಯೆ ೬೭ಕ್ಕೆ ಏರಿಕೆ

ಉತ್ತರಾಖಂಡದಲ್ಲಿ ಹಿಮಬಂಡೆ ಕುಸಿದು ಉಂಟಾದ ಪ್ರವಾಹದಲ್ಲಿ ಮೃತರ ಸಂಖ್ಯೆ ೬೭ಕ್ಕೇರಿದೆ. ಭಾನುವಾರ ೨ ಶವಗಳನ್ನು ಹೊರತೆಗೆಯಲಾಗಿದ್ದು, ೧೫ನೇ ದಿನವೂ ಶೋಧ ಕಾರ್ಯ ಮುಂದುವರೆದಿದೆ. ಇನ್ನೂ ೧೩೭ ಜನರು ಕಾಣೆಯಾಗಿದ್ದಾರೆ. ತಪೋವನ ಬ್ಯಾರೇಜ್‌ ಬಳಿಯ ಡೆಸಿಲ್ಟಿಂಗ್‌ ಟ್ಯಾಂಕ್‌ನಿಂದ ಮೂರು ಶವಗಳನ್ನು ಹೊರತೆಗೆಯಲಾಗಿದೆ. ಫೆಬ್ರವರಿ ೭ರಂದು ಹಿಮಬಂಡೆ ಕುಸಿದು ಪ್ರವಾಹ ಉಂಟಾಗಿತ್ತು. ಇದರಿಂದ ೧೩.೨ ಮೆಗಾವ್ಯಾಟ್‌ ರಿಷಿಗಂಗಾ ಹೈಡಲ್‌ … Continued

ಉತ್ತರಾಖಂಡ ಪ್ರವಾಹ: ಮೃತ ಸಂಖ್ಯೆ ೫೩ಕ್ಕೆ ಏರಿಕೆ

ಉತ್ತರಾಖಂಡದಲ್ಲಿ ಹಿಮ ಬಂಡೆ ಕುಸಿದು ಉಂಟಾದ ಪ್ರವಾಹ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ೫೩ಕ್ಕೆ ಏರಿಕೆಯಾಗಿದೆ. ಸೋಮವಾರ ಅವಶೇಷಗಳ ಅಡಿಯಿಂದ ಮೂರು ಶವಗಳನ್ನುಹೊರ ತೆಗೆಯಲಾಗಿದೆ. ಚಮೋಲಿ ಜಿಲ್ಲೆಯ ಆದಿತಿ ಸುರಂಗ ಹಾಗೂ ತಪೋವನ-ವಿಷ್ಣುಗಡ ಪ್ರದೇಶದಿಂದ ಶವಗಳನ್ನು ಹೊರತೆಗೆಯಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವಾತಿ ಬದೋರಿಯಾ ತಿಳಿಸಿದ್ದಾರೆ. ಫೆ.೭ರಂದು ಹಿಮ ಬಂಡೆ ಕುಸಿದು ಪ್ರವಾಹ ಉಂಟಾಗಿದ್ದು ಇದರಿಂದ ೧೫೧ ಜನರು … Continued