ವೀಡಿಯೊಗಳು..| ಮ್ಯಾನ್ಮಾರ್‌ ನಲ್ಲಿ 7.7 ತೀವ್ರತೆಯ ಭೂಕಂಪ ; ಬ್ಯಾಂಕಾಕಿನಲ್ಲಿ ಪ್ರಬಲ ಕಂಪನ : 20 ಸಾವು, ಹಲವರಿಗೆ ಗಾಯ

ಶುಕ್ರವಾರ ಮಧ್ಯಾಹ್ನ 12:50ಕ್ಕೆ (ಸ್ಥಳೀಯ ಕಾಲಮಾನ) ಮಧ್ಯ ಮ್ಯಾನ್ಮಾರ್‌ನಲ್ಲಿ 7.7 ತೀವ್ರತೆಯ ಭೂಕಂಪ ಮತ್ತು 6.8ರ  ಭೂಕಂಪದ ನಂತರದ ಆಘಾತ ಸಂಭವಿಸಿದ ನಂತರ ಸುಮಾರು ಲಭ್ಯವಿರುವ ಮಾಹಿತಿ ಪ್ರಕಾರ, 20 ಜನ ಸಾವಿಗೀಡಾಗಿದ್ದಾರೆ ಹಾಗೂ 90ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಭೂಕಂಪದ ಕೇಂದ್ರಬಿಂದು ಸಾಗಯಿಂಗ್ ನಗರದ ವಾಯುವ್ಯಕ್ಕೆ 16 ಕಿಮೀ ಮತ್ತು 10 … Continued

ನಲ್ಲಿ ನೀರು ವಿವಾದ: ಕೇಂದ್ರ ಸಚಿವರ ಇಬ್ಬರು ಸೋದರಳಿಯಂದಿರ ನಡುವೆ ಗುಂಡಿನ ಚಕಮಕಿ, ಓರ್ವ ಸಾವು

ಪಾಟ್ನಾ: ಹರ್ ಘರ್ ಕೋ ನಲ್-ಜಲ್ ಯೋಜನೆಯಡಿ ಸರ್ಕಾರ ಸ್ಥಾಪಿಸಿದ ನಲ್ಲಿಯಿಂದ ಬಕೆಟ್ ನೀರು ತರುವ ಜಗಳ ವಿಕೋಪಕ್ಕೆ ಹೋಗಿ ಒಬ್ಬ ಸಹೋದರ ಮತ್ತೊಬ್ಬನನ್ನು ಗುಂಡಿಕ್ಕಿ ಕೊಂದ ಘಟನೆ ಬಿಹಾರದ ನೌಗಾಚಿಯಾ ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದೆ. ಪರ್ಬಟ್ಟಾ ಪೊಲೀಸ್ ಠಾಣೆ ವ್ಯಾಪ್ತಿಯ ಜಗತ್‌ಪುರ ಗ್ರಾಮದಲ್ಲಿ ಗುರುವಾರ ಬೆಳಗ್ಗೆ 7:30ರ ಸುಮಾರಿಗೆ ಈ ಘಟನೆ ನಡೆದಿದೆ. ವಿಶ್ವಜೀತ್ … Continued

ಹಂಪಿ ಪ್ರವಾಸಕ್ಕೆ ಬಂದಿದ್ದ ಒಂದೇ ಕುಟುಂಬದ ನಾಲ್ವರಿಂದ ಆತ್ಮಹತ್ಯೆಗೆ ಯತ್ನ; ಒಬ್ಬರ ಸಾವು

ಹೊಸಪೇಟೆ: ಹಂಪಿಗೆ ಪ್ರವಾಸ ಬಂದಿದ್ದ ಕೊಟ್ಟೂರಿನ ಕುಟುಂಬವೊಂದರ ನಾಲ್ವರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಅವರಲ್ಲಿ ಓರ್ವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಚಂದ್ರಯ್ಯ ಮತ್ತು ಅವರ ಕುಟುಂಬದ ಸದಸ್ಯರು ಹಂಪಿ ಕಮಲಾಪುರ ಸಮೀಪದ ಸರಸ್ವತಿ ದೇವಸ್ಥಾನದ ಬಳಿ ಬುಧವಾರ ವಿಷ ಸೇವಿಸಿದ್ದು, ಇವರಲ್ಲಿ ಚಂದ್ರಯ್ಯ (43) ಎಂಬುವವರು ಮೃತಪಟ್ಟಿದ್ದಾರೆ. ಪತ್ನಿ ಸೌಮ್ಯ (38), … Continued

ಹೊಡೆದು ಸಾಯಿಸುತ್ತಿದ್ದ ವ್ಯಕ್ತಿಯನ್ನು ರಕ್ಷಿಸಲು ಹೋದ ಪೊಲೀಸರನ್ನೂ ಹೊಡೆದು ಕೊಂದ ಗುಂಪು…!

ಭೋಪಾಲ: ವ್ಯಕ್ತಿಯನ್ನು ಗುಂಪೊಂದು ಹೊಡೆದು ಕೊಂದಿದ್ದು, ಆತನನ್ನು ರಕ್ಷಿಸಲು ಹೋದ ಪೊಲೀಸ್ ಅಧಿಕಾರಿಯನ್ನು ಕೂಡ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಮೌಗಂಜ್​ನಲ್ಲಿ ನಡೆದಿದೆ. ಪೊಲೀಸ್ ತಂಡದ ಮೇಲೆ ದಾಳಿ ಮಾಡುವ ಮೊದಲು ಆದಿವಾಸಿಗಳ ಗುಂಪೊಂದು ವ್ಯಕ್ತಿಯನ್ನು ಅಪಹರಿಸಿ ಕೊಂದಿದೆ. ಘಟನೆ ಶನಿವಾರ ನಡೆದಿದೆ. ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಐವರು ಶಂಕಿತರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ರೇವಾ ರೇಂಜ್ ಡೆಪ್ಯುಟಿ … Continued

ಹಿರಿಯ ಸಾಹಿತಿ, ಬಹು ಭಾಷಾ ಪಂಡಿತ ಡಾ. ಪಂಚಾಕ್ಷರಿ ಹಿರೇಮಠ ವಿಧಿವಶ

ಧಾರವಾಡ : ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟಗಾರ, ಬಹು ಭಾಷಾ ಪಂಡಿತ, ಹಿರಿಯ ಸಾಹಿತಿ, ವಿದ್ಯಾವಾಚಸ್ಪತಿ ಡಾ. ಪಂಚಾಕ್ಷರಿ ಹಿರೇಮಠ (92) ) ಶುಕ್ರವಾರ (ಮಾರ್ಚ್ 14) ನಗರದಲ್ಲಿ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕೊಪ್ಪಳ ಜಿಲ್ಲೆಯ ಬಿಸರಹಳ್ಳಿಯಲ್ಲಿ 1933 ಜನವರಿ 6ರಂದು ಜನಿಸಿದರು. … Continued

ಪಾಕಿಸ್ತಾನ ರೈಲು ಅಪಹರಣ: ಎಲ್ಲ ಒತ್ತೆಯಾಳುಗಳ ಬಿಡುಗಡೆ ; 33 ಬಿಎಲ್‌ಎ ಬಂಡುಕೋರರ ಹತ್ಯೆ, ; 28 ಯೋಧರು ಸಾವು

ಪಾಕಿಸ್ತಾನದ ಪ್ರಕ್ಷುಬ್ಧ ಪ್ರದೇಶವಾದ ಬಲೂಚಿಸ್ತಾನದಲ್ಲಿ ರೈಲನ್ನು ಅಪಹರಿಸಿ 212 ಪ್ರಯಾಣಿಕರನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಎಲ್ಲಾ ಬಲೂಚ್ ದಂಗೆಕೋರರು ಕೊಲ್ಲಲ್ಪಟ್ಟಿದ್ದಾರೆ ಮತ್ತು ದಿನವಿಡೀ ತೀವ್ರವಾದ ಮಿಲಿಟರಿ ಕಾರ್ಯಾಚರಣೆಯ ನಂತರ ಎಲ್ಲ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲಾಗಿದೆ, ಕಾರ್ಯಾಚರಣೆ ಅಂತ್ಯಗೊಂಡಿದೆ ಎಂದು ಪಾಕಿಸ್ತಾನ ಸೇನೆ ಬುಧವಾರ ಸಂಜೆ ತಿಳಿಸಿದೆ. ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಯಿಂದ ಇಪ್ಪತ್ತೊಂದು ಪ್ರಯಾಣಿಕರು (ರಜೆ … Continued

ವಿಷಕಾರಿ ಇಂಜೆಕ್ಷನ್ ನೀಡಿ ಹಿರಿಯ ಬಿಜೆಪಿ ನಾಯಕನ ಹತ್ಯೆ….!?

ಸಂಭಲ್‌ : ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ವರದಿಯಾಗಿದ್ದು, ಬಿಜೆಪಿಯ ಹಿರಿಯ ನಾಯಕರೊಬ್ಬರು ಸೋಮವಾರ “ನಿಗೂಢ ರೀತಿಯಲ್ಲಿ” ಸಾವಿಗೀಡಾಗಿದ್ದಾರೆ. ಅವರನ್ನು ವಿಷಪೂರಿತ ಚುಚ್ಚುಮದ್ದಿನ ಮೂಲಕ ಕೊಲೆ ಮಾಡಲಾಗಿದೆ ಎಂಬ ಆರೋಪಗಳು ಹೊರಬಿದ್ದಿವೆ. ವರದಿಗಳ ಪ್ರಕಾರ, ಮೃತ ಬಿಜೆಪಿ ನಾಯಕ ಗುಲ್ಫಾಮ್ ಸಿಂಗ್ ಯಾದವ್ (60) ಮಧ್ಯಾಹ್ನ 1 ಗಂಟೆ ಸುಮಾರಿಗೆ ದಫ್ತಾರಾ ಗ್ರಾಮದ … Continued

ಚಿತ್ರದುರ್ಗ | ಲಾರಿಗೆ ಗುದ್ದಿದ ಇನ್ನೋವಾ ಕಾರು ; ಐವರು ಸಾವು

ಚಿತ್ರದುರ್ಗ: ಭೀಕರ ಅಪಘಾತದಲ್ಲಿ ಲಾರಿಗೆ ಕಾರು ಡಿಕ್ಕಿಯಾಗಿ ಐವರು ಸಾವಿಗೀಡಾದ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಸಿಬಾರ ಗ್ರಾಮದ ಬಳಿ ಭಾನುವಾರ ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ಬಿಎಂಟಿಸಿ ನಿವೃತ್ತ ನೌಕರ ಶಾಂತಮೂರ್ತಿ(60), ವಿದ್ಯಾರಣ್ಯಪುರದ ರುದ್ರಸ್ವಾಮಿ(52), ಬೆಂಗಳೂರು ಉತ್ತರದ ಈರಣ್ಣ ಬಡಾವಣೆಯ ಮಲ್ಲಿಕಾರ್ಜುನ(50) ಹಾಗೂ ಚಿದಂಬರ (50) ಎಂದು ಗುರುತಿಸಲಾಗಿದೆ. ಮತ್ತೊಬ್ಬರು ಗುರುತು ಪತ್ತೆಯಾಗಬೇಕಿದೆ. ಕಾರಿನಲ್ಲಿದ್ದ … Continued

ಪತ್ನಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಮೊಮ್ಮಗನ ಚಿತೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಅಜ್ಜ…!

ಸಿಧಿ : ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಪತ್ನಿಯನ್ನು ಕೊಂದ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮೊಮ್ಮಗನ ಅಂತ್ಯಕ್ರಿಯೆ ವೇಳೆ ಚಿತೆಗೆ ಹಾರಿ ಅಜ್ಜ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಬಹ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಸಿಹೋಲಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಭಯರಾಜಯಾದವ್ (34) ಎಂದು ಗುರುತಿಸಲಾದ … Continued

ಇಸ್ರೇಲಿ ಪ್ರವಾಸಿ, ಹೋಂ ಸ್ಟೇ ಮಾಲೀಕಳ ಮೇಲೆ ಅತ್ಯಾಚಾರ ; ನಾಲೆಗೆ ತಳ್ಳಿದ್ದ ಒಡಿಶಾದ ಪ್ರವಾಸಿಗನ ಮೃತದೇಹ ಪತ್ತೆ

ಕೊಪ್ಪಳ: ಗುರುವಾರ ರಾತ್ರಿ ಕರ್ನಾಟಕದ ಹಂಪಿ ಬಳಿ 27 ವರ್ಷದ ಇಸ್ರೇಲಿ ಪ್ರವಾಸಿ ಮತ್ತು 29 ವರ್ಷದ ಹೋಂಸ್ಟೇ ಮಾಲೀಕರು ಸೇರಿದಂತೆ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಮಹಿಳೆಯರೊಂದಿಗೆ ಇದ್ದ ಮೂವರು ಪುರುಷ ಸಹಚರರ ಮೇಲೂ ದಾಳಿಕೋರರು ಹಲ್ಲೆ ನಡೆಸಿ ನಂತರ ಅವರನ್ನು ಕಾಲುವೆಗೆ ಎಸೆದಿದ್ದಾರೆ. ಇಂದು, ಶನಿವಾರ ಬೆಳಗ್ಗೆ ಕಾಲುವೆ ನೀರಿನಲ್ಲಿ ಒಬ್ಬರ … Continued