ಶಾಲೆಯಲ್ಲಿ 8 ವರ್ಷದ ಬಾಲಕಿ ಹೃದಯಾಘಾತದಿಂದ ಸಾವು…!

ಅಹ್ಮದಾಬಾದ್‌: ಗುಜರಾತಿನ ಅಹ್ಮದಾಬಾದ್‌ನಲ್ಲಿ 3ನೇ ತರಗತಿಯಲ್ಲಿ ಓದುತ್ತಿದ್ದ ಎಂಟು ವರ್ಷದ ಬಾಲಕಿ ಶಂಕಿತ ಹೃದಯಾಘಾತದಿಂದ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ. ಅಹಮದಾಬಾದ್‌ನ ಥಲ್ತೇಜ್ ಪ್ರದೇಶದಲ್ಲಿರುವ ಜೆಬಾರ್ ಮಕ್ಕಳ ಶಾಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ಆಕೆಯ ಸಾವಿಗೆ ನಿಖರವಾದ ಕಾರಣ ತಿಳಿಯಲು ಪೊಲೀಸರು ತನಿಖೆ ಆರಂಭಿಸಿದ್ದಾರೆ. “ಬಾಲಕಿ ಗಾರ್ಗಿ ರಣಪಾರ ಎಂಬ … Continued

ಕನ್ನಡವೂ ಸೇರಿ ಬಹುಭಾಷೆಗಳ ಖ್ಯಾತ ಹಿನ್ನೆಲೆ ಗಾಯಕ ಪಿ ಜಯಚಂದ್ರನ್ ಇನ್ನಿಲ್ಲ

ತಿರುವನಂತಪುರಂ : ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹಿನ್ನೆಲೆ ಗಾಯಕ ಪಿ ಜಯಚಂದ್ರನ್ ಅವರು ಗುರುವಾರ ನಿಧನರಾಗಿದ್ದಾರೆ. ಕ್ಯಾನ್ಸರಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ತ್ರಿಶೂರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.. ಮಲಯಾಳಂ ಅಷ್ಟೇ ಅಲ್ಲ, ಜಯಚಂದ್ರನ್ ಅವರು, ಕನ್ನಡ, ತಮಿಳು, ತೆಲುಗು ಹಿಂದಿಯಲ್ಲೂ ಅನೇಕ ಗೀತೆಗಳನ್ನು ಹಾಡಿ ಅಳಿಸಲಾಗದ ಛಾಪು ಮೂಡಿಸಿದ್ದರು. 16000 ಕ್ಕೂ … Continued

ಕುಮಟಾ | ಖ್ಯಾತ ವಿದ್ವಾಂಸ, ಡಾ. ಬಾಳಿಗಾ ಕಾಲೇಜಿನ ನಿವೃತ್ತ ಪ್ರಾಚಾರ್ಯ ಡಾ.ಹಂಪಿಹೊಳಿ ನಿಧನ

ಕುಮಟಾ : ಖ್ಯಾತ ಸಂಸ್ಕೃತ ವಿದ್ವಾಂಸ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಡಾ. ಎ. ವಿ. ಬಾಳಿಗಾ ಕಲಾ ಮತ್ತು ವಿಜ್ಞಾನ ಮಹಾ ವಿದ್ಯಾಲಯದ ನಿವೃತ್ತ ಪ್ರಾಚಾರ್ಯರಾದ ಡಾ. ವಿ. ಕೆ. ಹಂಪಿಹೊಳಿ (71) ಗುರುವಾರ ವಿಧಿವಶರಾಗಿದ್ದಾರೆ. ಮೂಲತಃ ಬೆಳಗಾವಿ ಜಿಲ್ಲೆಯ ರಾಮದುರ್ಗದ ತಾಲೂಕಿನ ಹಂಪಿಹೊಳಿಯವರಾದ ಅವರು ಕುಮಟಾದ ಕೆನರಾ ಸಂಸ್ಥೆಯ ಡಾ. ಎ.ವಿ.ಬಾಳಿಗಾ … Continued

ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ, ಬರಹಗಾರ ಪ್ರಿತೀಶ್ ನಂದಿ ನಿಧನ

ಮುಂಬೈ : ಹೃದಯ ಸ್ತಂಭನದಿಂದ ಖ್ಯಾತ ಚಲನಚಿತ್ರ ನಿರ್ಮಾಪಕ ಹಾಗೂ ಪತ್ರಕರ್ತ ಪ್ರಿತೀಶ್ ನಂದಿ (73) ತಮ್ಮ ದಕ್ಷಿಣ ಮುಂಬೈ ನಿವಾಸದಲ್ಲಿ ಬುಧವಾರ ನಿಧನರಾದರು. ಝಂಕಾರ್ ಬೀಟ್ಸ್, ಚಮೇಲಿ, ಹಜಾರೋನ್ ಖ್ವೈಶೇನ್ ಐಸಿ, ಏಕ್ ಖಿಲಾಡಿ ಏಕ್ ಹಸೀನಾ, ಅಂಕಹೀ, ಪ್ಯಾರ್ ಕೆ ಸೈಡ್ ಎಫೆಕ್ಟ್ಸ್, ಬೋ ಬ್ಯಾರಕ್ಸ್ ಫಾರೆವರ್, ಮುಂತಾದ ಹಲವಾರು ಯಶಸ್ವಿ ಚಲನಚಿತ್ರಗಳನ್ನು … Continued

ಟಿಬೆಟಿನಲ್ಲಿ ಪ್ರಬಲ ಭೂಕಂಪ : 30 ಕ್ಕೂ ಹೆಚ್ಚು ಜನರು ಸಾವು ; ಭಾರತದಲ್ಲೂ ಕಂಪನದ ಅನುಭವ

ನವದೆಹಲಿ: ಮಂಗಳವಾರ ಬೆಳಿಗ್ಗೆ ಟಿಬೆಟ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 7.1 ಅಳತೆಯ ಪ್ರಬಲ ಭೂಕಂಪ ಸೇರಿದಂತೆ ಒಂದು ತಾಸಿನಲ್ಲಿ ಆರು ಭೂಕಂಪಗಳು ಸಂಭವಿಸಿ 30 ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಭೂಕಂಪನದಿಂದ ಭಾರತ, ನೇಪಾಳ ಮತ್ತು ಭೂತಾನಿನ ಹಲವು ಪ್ರದೇಶಗಳಲ್ಲಿ ಕಟ್ಟಡಗಳು ನಲುಗಿವೆ. ಭೂಕಂಪದಲ್ಲಿ ಟಿಬೆಟಿಯನ್ ಪ್ರದೇಶದಲ್ಲಿ ಕನಿಷ್ಠ 36 ಜನರು ಸಾವಿಗೀಡಾಗಿದ್ದಾರೆ ಎಂದು … Continued

ಮನೆಯಲ್ಲಿ ಉಸಿರುಗಟ್ಟಿ ಒಂದೇ ಕುಟುಂಬದ ಐವರು ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಜಿಲ್ಲೆಯಲ್ಲಿ ಭಾನುವಾರ ಒಂದೇ ಕುಟುಂಬದ ಐವರು ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ. ಶ್ರೀನಗರ ಜಿಲ್ಲೆಯ ಪಂದ್ರಾಥಾನ್ ಪ್ರದೇಶದಲ್ಲಿ ದಂಪತಿ ಮತ್ತು ಅವರ 3 ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. “ಮೂಲತಃ ಬಾರಾಮುಲ್ಲಾ ಜಿಲ್ಲೆಯಿಂದ ಬಂದಿರುವ ಕುಟುಂಬವು ಪಂದ್ರಾಥಾನ್ ಪ್ರದೇಶದಲ್ಲಿ ಬಾಡಿಗೆ ವಸತಿಗೃಹದಲ್ಲಿ ವಾಸಿಸುತ್ತಿತ್ತು. … Continued

ಹೊನ್ನಾವರ | ಗೇರುಸೊಪ್ಪ ಬಳಿ ಲಾರಿ ಪಲ್ಟಿ ; ಇಬ್ಬರು ಸಾವು

ಹೊನ್ನಾವರ: ಲಾರಿಯೊಂದು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 69ರ ಹೊನ್ನಾವರ – ಸಾಗರ ರಸ್ತೆಯ ಸುಳಿಮುರ್ಖಿ ತಿರುವಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕಬ್ಬಿಣದ ಆಟದ ಸಾಮಾನುಗಳನ್ನು ತುಂಬಿಕೊಂಡು ಸಾಗರ ಕಡೆಯಿಂದ ಹೊನ್ನಾವರದತ್ತ ಬರುತ್ತಿದ್ದ ಲಾರಿ ಸೋಮವಾರ (ಜ.6) ನಸುಕಿನ ವೇಳೆ ಪಲ್ಟಿಯಾಗಿದೆ ಎನ್ನಲಾಗಿದೆ. ಘಟನೆಯಲ್ಲಿ … Continued

ಹಿರಿಯ ಸಾಹಿತಿ, ಕತೆಗಾರ ನಾ. ಡಿಸೋಜ ನಿಧನ

ಶಿವಮೊಗ್ಗ: ಹಿರಿಯ ಸಾಹಿತಿ ನಾ.ಡಿಸೋಜ (87) (Na. D’Souza) ಅವರು ಅನಾರೋಗ್ಯದಿಂದ ಮಂಗಳೂರಿನ ಫಾದರ್‌ ಮುಲ್ಲರ್‌ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು. ಪರಿಸರ ಕಾಳಜಿಯುಳ್ಳ ಮಹತ್ವದ ಕಥೆಗಾರರೆನಿಸಿರುವ ಇವರು ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತರಾಗಿದ್ದ ನಾ.ಡಿಸೋಜಾ ಅವರು ಮಡಿಕೇರಿಯಲ್ಲಿ ನಡೆದ 80ನೇ ಕನ್ನಡ ಸಾಹಿತ್ಯ … Continued

ಏಕತಾ ಪ್ರತಿಮೆ ಬಳಿ ಒಂದು ಕೃಷ್ಣಮೃಗ ಬೇಟೆಯಾಡಿದ ಚಿರತೆ ; ಅದನ್ನು ನೋಡಿ ಆಘಾತದಿಂದ ಇನ್ನೂ 7 ಕೃಷ್ಣಮೃಗಗಳು ಸಾವು…!

ಗಾಂಧಿನಗರ: ಗುಜರಾತಿನ ಸ್ಟ್ಯಾಚ್ಯೂ ಆಫ್ ಯೂನಿಟಿ ಬಳಿಯ ಜಂಗಲ್ ಸಫಾರಿ ಪಾರ್ಕ್‌ಗೆ ಚಿರತೆಯೊಂದು ನುಗ್ಗಿ ಕೃಷ್ಣಮೃಗ ಬೇಟೆಯಾಡಿದ ನಂತರ ಇನ್ನೂ ಏಳು ಕೃಷ್ಣಮೃಗಗಳು ಆಘಾತದಿಂದ ಮೃತಪಟ್ಟಿವೆ ಎಂದು ವರದಿಯಾಗಿದೆ. ಹೊಸ ವರ್ಷದ ಆರಂಭದ ದಿನವಾದ ಜನವರಿ 1 ರ ಮುಂಜಾನೆ ಈ ಘಟನೆ ಸಂಭವಿಸಿದೆ. ಅರಣ್ಯ ಅಧಿಕಾರಿಗಳ ಪ್ರಕಾರ, 2 ರಿಂದ 3 ವರ್ಷ ವಯಸ್ಸಿನ … Continued

ತರಬೇತಿ ವೇಳೆ ಕರಾವಳಿ ಪಡೆಯ ಹೆಲಿಕಾಪ್ಟರ್‌ ಪತನ; ಮೂವರು ಸಾವು

ಪೋರಬಂದರ್‌ : ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ಕೋಸ್ಟ್ ಗಾರ್ಡ್ ಎಎಲ್ ಎಚ್ ಧ್ರುವ ಹೆಲಿಕಾಪ್ಟರ್ ಭಾನುವಾರ ಗುಜರಾತಿನ ಪೋರಬಂದರ್‌ನಲ್ಲಿ ಅಪಘಾತಕ್ಕೀಡಾಗಿದ್ದು, ಅದರಲ್ಲಿದ್ದ ಮೂವರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಹೆಲಿಕಾಪ್ಟರ್‌ನಲ್ಲಿ ಇಬ್ಬರು ಪೈಲಟ್‌ಗಳು ಸೇರಿದಂತೆ ಮೂವರು ಸಿಬ್ಬಂದಿ ಇದ್ದರು. ಘಟನೆಯಲ್ಲಿ ಮೂವರೂ ಪ್ರಾಣ ಕಳೆದುಕೊಂಡಿದ್ದಾರೆ’’ ಎಂದು ಕೋಸ್ಟ್ ಗಾರ್ಡ್ ಅಧಿಕಾರಿಗಳು ಸುದ್ದಿ ಸಂಸ್ಥೆಗಳಿಗೆ ತಿಳಿಸಿದ್ದಾರೆ. ಈ … Continued