ಬಸ್ಸು ಕಮರಿಗೆ ಬಿದ್ದು 22 ಮಂದಿ ಸಾವು

ಅಲ್ಮೋರಾ : ಸೋಮವಾರ ಬೆಳಗ್ಗೆ ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ರಾಮನಗರ ಬಳಿ ಬಸ್ ಕಮರಿಗೆ ಬಿದ್ದು ಕನಿಷ್ಠ 22 ಪ್ರಯಾಣಿಕರು ಸಾವಿಗೀಡಾಗಿದ್ದಾರೆ. ಬಸ್‌ನಲ್ಲಿ ಓವರ್‌ಲೋಡ್‌ ಇತ್ತು ಮತ್ತು ಮೃತಪಟ್ಟವರಲ್ಲಿ ಹಲವಾರು ಮಕ್ಕಳು ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಸ್ ಗರ್ವಾಲ್‌ನಿಂದ ಕುಮಾನ್‌ಗೆ ಹೋಗುತ್ತಿದ್ದಾಗ ಅಲ್ಮೋರಾದ ಮಾರ್ಚುಲಾದಲ್ಲಿ ಅಪಘಾತ ಸಂಭವಿಸಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಅಲೋಕಕುಮಾರ ಪಾಂಡೆ … Continued

ಕನ್ನಡ ಸಿನೆಮಾದ ಖ್ಯಾತ ನಿರ್ದೇಶಕ-ನಟ ಗುರುಪ್ರಸಾದ ಆತ್ಮಹತ್ಯೆ

ಬೆಂಗಳೂರು : ಕನ್ನಡದ ಖ್ಯಾತ ನಿರ್ದೇಶಕ ಗುರುಪ್ರಸಾದ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನ ಮಾದನಾಯಕನಹಳ್ಳಿ ಬಳಿಯಲ್ಲಿನ ತಮ್ಮ ಅರ್ಪಾಟ್​ಮೆಂಟ್​ನಲ್ಲಿ ಅವರ ಶವ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮಾದನಾಯಕನಹಳ್ಳಿ ಬಳಿಯಲ್ಲಿನ ಅಪಾರ್ಟಮಂಟ್​ನ, ಅವರ  ನಿವಾಸದಲ್ಲಿ ಗುರುಪ್ರಸಾದ ಅವರ ಶವ ಪತ್ತೆಯಾಗಿದೆ. ಮನೆಯಿಂದ ಕೊಳೆತ ವಾಸನೆ ಬಂದ … Continued

ಲೆಜೆಂಡರಿ ಫ್ಯಾಷನ್ ಡಿಸೈನರ್ ರೋಹಿತ್ ಬಾಲ್ ನಿಧನ

ನವದೆಹಲಿ : ಖ್ಯಾತ ಫ್ಯಾಷನ್‌ ಡಿಸೈನರ್‌ ರೋಹಿತ್‌ ಬಾಲ್‌ (Rohit Bal) ಶುಕ್ರವಾರ (ನ.1) ನಿಧನರಾಗಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು. ಫ್ಯಾಷನ್‌ ಡಿಸೈನ್‌ ಕೌನ್ಸಿಲ್‌ ಆಫ್‌ ಇಂಡಿಯಾ (Fashion Design Council of India) ರೋಹಿತ್‌ ಬಾಲ್‌ ಅವರ ನಿಧನವನ್ನು ಖಚಿತಪಡಿಸಿದೆ. ಬಾಲ್ ಅವರ ನಿಧನದ ಸುದ್ದಿಯನ್ನು ಫ್ಯಾಷನ್‌ ಡಿಸೈನ್‌ ಕೌನ್ಸಿಲ್‌ ಆಫ್‌ ಇಂಡಿಯಾ … Continued

ವೀಡಿಯೊ..| ದೀಪಾವಳಿಗಾಗಿ ಒಯ್ಯುತ್ತಿದ್ದ ʼಈರುಳ್ಳಿ ಬಾಂಬ್’ ಪಟಾಕಿ ಸ್ಫೋಟ ; ಒಬ್ಬರು ಸಾವು, 6 ಮಂದಿಗೆ ಗಾಯ

ಹೈದರಾಬಾದ್ : ಆಂಧ್ರಪ್ರದೇಶದ ಎಲೂರು ಜಿಲ್ಲೆಯಲ್ಲಿ ಪಟಾಕಿ ಸಿಡಿಸಿದ ಅವಘಡದಲ್ಲಿ ಒಬ್ಬರು ಮೃತಪಟ್ಟು, ಆರು ಮಂದಿ ಗಾಯಗೊಂಡಿದ್ದಾರೆ. ದ್ವಿಚಕ್ರ ವಾಹನದಲ್ಲಿ ವ್ಯಕ್ತಿಯೊಬ್ಬರು ದೀಪಾವಳಿ ಹಬ್ಬದ ವಿಶೇಷ ಪಟಾಕಿ-ಈರುಳ್ಳಿ ಬಾಂಬ್‌ಗಳನ್ನು ಸಾಗಿಸುತ್ತಿದ್ದಾಗ ಸ್ಥಳೀಯ ದೇವಸ್ಥಾನದ ಬಳಿಯ ಗುಂಡಿಗೆ ಬೈಕ್ ಡಿಕ್ಕಿ ಹೊಡೆದು ಆ ಈರುಳ್ಳಿ ಬಾಂಬ್‌ಗಳು ಬಿದ್ದು ಸ್ಫೋಟಗೊಂಡಿವೆ. ವರದಿಗಳು ದೀಪಾವಳಿಯ ‘ಈರುಳ್ಳಿ ಬಾಂಬ್‌’ಗಳ ಸ್ಫೋಟದ ಪರಿಣಾಮವು … Continued

ಭಜನೆ ಸ್ಪರ್ಧೆ ವೇಳೆ ಹಾರಿ ಹೋದ ಪ್ರಾಣಪಕ್ಷಿ

ಬೆಳಗಾವಿ: ಕಿತ್ತೂರು ಉತ್ಸವದ ಅಂಗವಾಗಿ ಜಿಲ್ಲೆಯ ಕಿತ್ತೂರು ಪಟ್ಟಣದ ಕೋಟೆ ಆವರಣದಲ್ಲಿ ಭಾನುವಾರ ನಡೆದ ಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿ ವೇದಿಕೆಯಿಂದ ನಿರ್ಗಮಿಸುತ್ತಿದ್ದ ವೇಳೆ ಕಲಾವಿದರೊಬ್ಬರು ಹೃದಯಾಘಾತವಾಗಿ ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಬಸಾಪುರ ಗ್ರಾಮದ ಈರಪ್ಪ ಫಕ್ಕೀರಪ್ಪ ಬಬಲಿ (48) ಎಂಬವರೇ ಮೃತಪಟ್ಟ ಕಲಾವಿದರಾಗಿದ್ದಾರೆ. ಅವರು ವೇದಿಕೆಯಿಂದ ಇಳಿಯುವಾಗ ಹೃದಯಾಘಾತದಿಂದ ಕುಸಿದು ಬಿದ್ದು ಅಸುನೀಗಿದರು. … Continued

ಸೆಲ್ಫಿ ತೆಗೆಯಲು ಹೋಗಿ ಕಾಡಾನೆಯಿಂದ ಸಾವಿಗೀಡಾದ ಯುವಕ…!

ಮುಂಬೈ : ಗುರುವಾರ (ಅಕ್ಟೋಬರ್ 24) ನಡೆದ ಅಹಿತಕರ ಘಟನೆಯಲ್ಲಿ ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಮುಟ್ನೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ 24 ವರ್ಷದ ವ್ಯಕ್ತಿಯೊಬ್ಬರು ಆನೆಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕಾಡಾನೆ ದಾಳಿಯಿಂದ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ವರದಿಯ ಪ್ರಕಾರ, ವ್ಯಕ್ತಿ ಸಮೀಪ ಹೋಗಿ ಆನೆಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾಗ ಆನೆ ಆತನ ಮೇಲೆ ದಾಳಿ … Continued

ವೀಡಿಯೊ…| ಬೆಂಗಳೂರು : ನಿರ್ಮಾಣ ಹಂತದ ಕಟ್ಟಡ ಕುಸಿತ; ಮೂವರು ಕಾರ್ಮಿಕರ ಸಾವು, ಹಲವರು ಸಿಲುಕಿರುವ ಶಂಕೆ

ಬೆಂಗಳೂರು: ನಾಲ್ಕೈದು ದಿನಗಳಿಂದ ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದ್ದು ಮಂಗಳವಾರ ಸುರಿಯುತ್ತಿರುವ ಮಳೆಯ ಪರಿಣಾಮ ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡ ಕುಸಿದು ಬಿದ್ದಿದೆ. ಅವಶೇಷಗಳಡಿ ಹಲವು ಕಾರ್ಮಿಕರು ಸಿಲುಕಿರಬಹುದು ಎಂದು ಶಂಕಿಸಲಾಗಿದೆ. ಅಗ್ನಿಶಾಮಕ ದಳ, ಪೊಲೀಸರು ಅವಶೇಷಗಳಡಿಯಲ್ಲಿ ಸಿಲುಕಿದ್ದ ಮೂವರು ಕಾರ್ಮಿಕರ ಶವ ಹೊರ ತೆಗೆದಿದ್ದಾರೆ ಹಾಗೂ ಮೂವರನ್ನು ರಕ್ಷಣೆ ಮಾಡಲಾಗಿದೆ ಎಂದು ವರದಿಯಾಗಿದೆ. … Continued

ಕಾಶ್ಮೀರ | ಉಗ್ರರ ದಾಳಿಯಲ್ಲಿ ಸತ್ತವರ ಸಂಖ್ಯೆ ಏರಿಕೆ ; ವೈದ್ಯ, ಐವರು ವಲಸಿಗ ಕಾರ್ಮಿಕರು ಸೇರಿ 6 ಮಂದಿ ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ (Jammu and Kashmir)ದ ಗಂಡರ್ಬಾಲ್ ಜಿಲ್ಲೆಯ ಗಗಾಂಗೀರ್‌ ನಲ್ಲಿ ಭಾನುವಾರ (ಅಕ್ಟೋಬರ್‌ 20) ನಡೆದ ಭಯೋತ್ಪಾದಕರ ದಾಳಿಯಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿದೆ. ಭಯೋತ್ಪಾದಕರ ದಾಳಿಯಲ್ಲಿ ವೈದ್ಯ, ಐವರು ವಲಸಿಗ ಕಾರ್ಮಿಕರು ಸೇರಿದಂತೆ ಕನಿಷ್ಠ 6 ಮಂದಿ ಸಾವಿಗೀಡಾಗಿದ್ದಾರೆ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. 6 ಮಂದಿ ಸಾವಿಗೀಡಾಗಿರುವುದನ್ನು … Continued

ಮುಂಬೈನಲ್ಲಿ ಸರ್ಕಾರಿ ಗೌರವಗಳೊಂದಿಗೆ ರತನ್ ಟಾಟಾ ಅಂತ್ಯಕ್ರಿಯೆ ; ಅಂತಿಮ ನಮನ ಸಲ್ಲಿಸಿದ ಸಾವಿರಾರು ಜನರು

ಮುಂಬೈ: ಹೃದಯವಂತ ಕೈಗಾರಿಕೋದ್ಯಮಿ ರತನ್ ನೇವಲ್ ಟಾಟಾ ಅವರ ಅಂತಿಮ ವಿಧಿಗಳನ್ನು ಗುರುವಾರ ಮಧ್ಯಾಹ್ನ ಮುಂಬೈನ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.ಮುಂಬೈನ ವೋರ್ಲಿಯಲ್ಲಿರುವ ಶವಾಗಾರದಲ್ಲಿ ಪಾರ್ಥಿವ ಶರೀರವನ್ನು ದಹನ ಮಾಡುವ ಮೂಲಕ ಅಂತ್ಯಕ್ರಿಯೆ ನೆರವೇರಿಸಲಾಯಿತು ಗೃಹ ಸಚಿವ ಅಮಿತ್ ಶಾ ಸೇರಿದಂತೆ ರತನ್‌ ಟಾಟಾ ಅವರಿಗೆ ಅಂತಿಮ ನಮನ ಸಲ್ಲಿಸಲು ಅನೇಕ ಉನ್ನತ ಮಟ್ಟದ … Continued

ನಾಲ್ಕು ಬಾರಿ ಪ್ರೇಮಾಂಕುರ…ಆದರೂ ರತನ್ ಟಾಟಾ ಮದುವೆಯಾಗಲಿಲ್ಲ ಯಾಕೆ …?!

ಖ್ಯಾತ ಕೈಗಾರಿಕೋದ್ಯಮಿ ಮತ್ತು ಲೋಕೋಪಕಾರಿ ರತನ್ ಟಾಟಾ ಅವರು ಬುಧವಾರ 86 ನೇ ವಯಸ್ಸಿನಲ್ಲಿ ನಿಧನರಾದರು. ರಕ್ತದೊತ್ತಡದಲ್ಲಿ ಹಠಾತ್ ಕುಸಿತವನ್ನು ಅನುಭವಿಸಿದ ನಂತರ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯುನಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಅವರು ಬುಧವಾರ ರಾತ್ರಿ ಮೃತಪಟ್ಟಿದ್ದು, ವ್ಯಾಪಾರ ಮತ್ತು ಲೋಕೋಪಕಾರದ ಜಗತ್ತಿನಲ್ಲಿ ಸಾಟಿಯಿಲ್ಲದ ಪರಂಪರೆಯನ್ನು ಬಿಟ್ಟು ಹೋಗಿದ್ದಾರೆ. ಅವರ ವೃತ್ತಿಪರ … Continued