ಗ್ಯಾಸ್ ಸಿಲಿಂಡರ್‌ ಸೋರಿಕೆಯಿಂದ ಹೊತ್ತಿ ಉರಿದ ಮನೆ ; ಇಬ್ಬರು ಸಜೀವ ದಹನ, ನಾಲ್ವರಿಗೆ ಗಾಯ

ಬೆಂಗಳೂರು: ಬೆಂಗಳೂರು ಉತ್ತರ ತಾಲ್ಲೂಕಿನ ನೆಲಮಂಗಲ ಸಮೀಪದ ಅಡಕಮಾರಹಳ್ಳಿಯಲ್ಲಿ ಗುರುವಾರ ಎಲ್‌ಪಿಜಿ ಸಿಲಿಂಡರ್ ಸೋರಿಕೆಯಿಂದ ಮೃತರನ್ನು 50 ವರ್ಷದ ನಾಗರಾಜು ಮತ್ತು 50 ವರ್ಷದ ಶ್ರೀನಿವಾಸ ಎಂದು ಗುರುತಿಸಲಾಗಿದೆ. ಗಾಯಗೊಂಡ ಅಭಿಷೇಕ ಗೌಡ, ಶಿವಶಂಕರ್, ಲಕ್ಷ್ಮಿದೇವಿ ಮತ್ತು ಬಸನಗೌಡ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ ಮನೆಯೊಳಗಿನ ಎಲ್‌ಪಿಜಿ ಗ್ಯಾಸ್ ಸೋರಿಕೆಯಿಂದ ಬೆಂಕಿ … Continued

ಕೋಲಾರ | ಬೆಟ್ಟಿಂಗ್‌ ಕಟ್ಟಿ ನೀರು ಬೆರೆಸದೆ 5 ಬಾಟಲಿ ಮದ್ಯ ಕುಡಿದ ಯುವಕ ಸಾವು

 ಬೆಂಗಳೂರು:  21 ವರ್ಷದ ಯುವಕನೊಬ್ಬ ತನ್ನ ಸ್ನೇಹಿತರೊಂದಿಗೆ 10,000 ರೂ. ಬೆಟ್ಟಿಂಗ್‌ ಕಟ್ಟಿದ ನಂತರ ಐದು ಬಾಟಲಿ ಮದ್ಯ ಕುಡಿದು ಸಾವಿಗೀಡಾದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕು ಪೂಜಾರಹಳ್ಳಿ ಗ್ರಾಮದಲ್ಲಿ ಮೂರು ದಿನಗಳ ಹಿಂದೆ ಸಂಭವಿಸಿದೆ ಎಂದು ವರದಿಯಾಗಿದೆ. ಕಾರ್ತಿಕ ಎಂಬ ವ್ಯಕ್ತಿ ತನ್ನ ಸ್ನೇಹಿತರಾದ ವೆಂಕಟ ರೆಡ್ಡಿ, ಸುಬ್ರಮಣಿ ಮತ್ತು ಇತರ ಮೂವರಿಗೆ … Continued

ಕಾಶ್ಮೀರ | ಪಹಲ್ಗಾಮ್‌ ಭಯೋತ್ಪಾದಕ ದಾಳಿಯಲ್ಲಿ ಮತ್ತೊಬ್ಬ ಕನ್ನಡಿಗ ಸಾವು

ಬೆಂಗಳೂರು : ಕಾಶ್ಮೀರದಲ್ಲಿ ಮಂಗಳವಾರ ಭಯೋತ್ಪಾಕರು ಭೀಕರ ಹತ್ಯಾಕಾಂಡ ನಡೆಸಿದ್ದು, 28 ಪ್ರವಾಸಿಗರು ಸಾವಿಗೀಡಾಗಿದ್ದಾರೆ. ಭಯೋತ್ಪಾದಕರ ಗುಂಡಿನ ದಾಳಿಯಲ್ಲಿ ಮತ್ತೊಬ್ಬ ಕನ್ನಡಿಗ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಬೆಂಗಳೂರಿನ ಮತ್ತಿಕೆರೆ ಮೂಲದ ಭರತ ಭೂಷಣ (41) ಎಂದು ಗುರುತಿಸಲಾಗಿದೆ. ಇವರು ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿದ್ದಾರೆ. ಭರತ ಭೂಷಣ ಅವರು ಪತ್ನಿ ಹಾಗೂ ಮಗನ ಜೊತೆ ನಾಲ್ಕು … Continued

ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿ : ಶಿವಮೊಗ್ಗದ ನಿವಾಸಿ ಸಾವು, ಐವರು ಪ್ರವಾಸಿಗರಿಗೆ ಗಾಯ

ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ನಿವಾಸಿಯೊಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅವರ ಪತ್ನಿ ಮತ್ತು ಮಗ ಅಪಾಯದಿಂದ ಪಾರಾಗಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿ, ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ ರಾವ್ (47) ಅವರು ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟಿದ್ದು, ಐದು ಮಂದಿಗೆ ಗಂಭೀರ ಗಾಯಗಳಾಗಿವೆ. ಇವರ ಪತ್ನಿ ಪಲ್ಲವಿ … Continued

140 ಕೋಟಿ ಕ್ಯಾಥೊಲಿಕರ ಪರಮೋಚ್ಚ ಧಾರ್ಮಿಕ ನಾಯಕ-ಧರ್ಮ ಗುರು ಪೋಪ್ ಫ್ರಾನ್ಸಿಸ್ ಈಸ್ಟರ್ ಸೋಮವಾರ ನಿಧನ

ಡಬಲ್ ನ್ಯುಮೋನಿಯಾದಿಂದ ಚೇತರಿಸಿಕೊಳ್ಳುತ್ತಿದ್ದ 88 ವರ್ಷದ ಪೋಪ್ ಫ್ರಾನ್ಸಿಸ್, ಸೋಮವಾರ ಕಾಸಾ ಸಾಂತಾ ಮಾರ್ತಾದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು ಎಂದು ವ್ಯಾಟಿಕನ್ ವೀಡಿಯೊ ಹೇಳಿಕೆಯಲ್ಲಿ ತಿಳಿಸಿದೆ. ಬೆನೆಡಿಕ್ಟ್ XVI ರಾಜೀನಾಮೆ ನೀಡಿದ ನಂತರ 2013 ರಲ್ಲಿ ಅವರು ಪೋಪ್ ಆಗಿದ್ದರು. ಈಸ್ಟರ್ ಭಾನುವಾರದಂದು ವ್ಯಾಟಿಕನ್‌ನಲ್ಲಿ ಭಕ್ತರ ಸಮೂಹವನ್ನು ಸಂತ ಪೀಟರ್ಸ್ ಬೆಸಿಲಿಕಾದ ಬಾಲ್ಕನಿಯಲ್ಲಿ ಕಾಣಿಸಿಕೊಂಡು ಆಶೀರ್ವದಿಸಿದ … Continued

ಬೆಳಗಾವಿ : ಪೈಪ್‌ಲೈನ್ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವು

ಬೆಳಗಾವಿ: ಇಲ್ಲಿಯ ಹೊಸ ಗಾಂಧಿ ನಗರದಲ್ಲಿ ಬುಧವಾರ ಪೈಪ್‌ಲೈನ್ ಅಳವಡಿಕೆ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೂಡಲಗಿ ತಾಲೂಕಿನ ಪಟಗುಂಡಿ ಗ್ರಾಮದ ಬಸವರಾಜ ಸರವಿ (38) ಮತ್ತು ಶಿವಲಿಂಗ ಸರವಿ (20) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕರ್ನಾಟಕ ರಾಜ್ಯ ಕುಡಿಯುವ ನೀರು ಮತ್ತು ಒಳಚರಂಡಿ ಇಲಾಖೆಯಿಂದ ಈ … Continued

ಕನ್ನಡದ ಹಿರಿಯ ನಟ ಬ್ಯಾಂಕ್‌ ಜನಾರ್ಧನ ನಿಧನ

ಬೆಂಗಳೂರು: 500 ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಜನರನ್ನು ನಕ್ಕು-ನಲಿಸಿದ ಹಾಸ್ಯ ನಟ ಬ್ಯಾಂಕ್‌ ಜನಾರ್ಧನ  (76) ನಿಧನರಾಗಿದ್ದಾರೆ. ಮಧ್ಯರಾತ್ರಿ 2:30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಟ ಬ್ಯಾಂಕ್‌ ಜನಾರ್ಧನ್‌ ನಿಧನರಾಗಿದ್ದಾರೆ. ಸುಲ್ತಾನ್‌ ಪಾಳ್ಯದ ನಿವಾಸದಲ್ಲಿರುವ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 – 4 … Continued

ಪಶ್ಚಿಮ ಬಂಗಾಳದಲ್ಲಿ ವಕ್ಫ್ ಮಸೂದೆ ವಿರೋಧಿ ಪ್ರತಿಭಟನೆ ವೇಳೆ 3 ಸಾವು ; ಕೇಂದ್ರ ಪಡೆಗಳ ನಿಯೋಜನೆಗೆ ಕೋರ್ಟ್‌ ಆದೇಶ

ಕೋಲ್ಕತ್ತಾ : ವಕ್ಫ್ (ತಿದ್ದುಪಡಿ) ಕಾಯ್ದೆ 2025 ರ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳಿಗೆ ಸಂಬಂಧಿಸಿದ ಹಿಂಸಾತ್ಮಕ ಘಟನೆಗಳಲ್ಲಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಮೂವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಶುಕ್ರವಾರ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 118 ಜನರನ್ನು ಬಂಧಿಸಲಾಗಿದೆ. ಮೃತರಲ್ಲಿ ಇಬ್ಬರು ಘರ್ಷಣೆಯಲ್ಲಿ ಸಾವಿಗೀಡಾಗಿದ್ದರೆ, ಒಬ್ಬರು ಗುಂಡಿನ … Continued

ಹಿಂದಿ ಸಿನೆಮಾದ ಖ್ಯಾತ ನಟ-ನಿರ್ದೇಶಕ ಮನೋಜಕುಮಾರ ನಿಧನ

ಮುಂಬೈ: ದಾದಾ ಸಾಹೇಬ ಪ್ರಶಸ್ತಿ ಪುರಸ್ಕೃತ ಹಿಂದಿ ಚಿತ್ರರಂಗದ ಹಿರಿಯ ನಟ ಮತ್ತು ಚಲನಚಿತ್ರ ನಿರ್ದೇಶಕರಾದ ಮನೋಜಕುಮಾರ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ನಟ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ಮನೋಜಕುಮಾರ ಅವರು ನಿಧನರಾಗಿದ್ದನ್ನು ಅವರ ಪುತ್ರ ಕುನಾಲ್ ಗೋಸ್ವಾಮಿ ದೃಢಪಡಿಸಿದ್ದಾರೆ ಎಂದು ಎಎನ್‌ಐಗೆ ಸುದ್ದಿ ವರದಿ ಮಾಡಿದೆ. … Continued

ಎಲ್ಲಾ ನಕಲಿ ಇಲ್ಲಿ… | ಎಕ್ಸಿಡೆಂಟ್‌ ನಕಲಿ…ಅಂತ್ಯಕ್ರಿಯೆ ನಕಲಿ…! 2 ಕೋಟಿ ವಿಮೆ ಹಣ ಪಡೆಯಲು ಮಗ ಸತ್ತಿದ್ದಾನೆಂದು ಬಿಂಬಿಸಿ ಸಿಕ್ಕಿಬಿದ್ದರು..!

ನವದೆಹಲಿ: ವಿಮಾ ಕಂಪನಿ(Insurance Company)ಯಿಂದ 2 ಕೋಟಿ ರೂ. ಇನ್ಶೂರೆನ್ಸ್ ಹಣ ಪಡೆಯಲು ವ್ಯಕ್ತಿಯೊಬ್ಬ ಬದುಕಿರುವ ತನ್ನ ಮಗನನ್ನು ಸತ್ತಿದ್ದಾನೆಂದು ಬಿಂಬಿಸಲು ಹೋಗಿ ಸಿಕ್ಕಿಬಿದ್ದಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯ ನಜಾಫ್‌ಗಢ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಈ ಸಂಬಂಧ ನಕಲಿ ಮರಣ ಪ್ರಮಾಣ ಪತ್ರವನ್ನೂ ಸಿದ್ಧಪಡಿಸಲಾಗಿತ್ತು, ನಕಲಿ ಅಂತ್ಯಕ್ರಿಯೆಯನ್ನೂ … Continued