ತಂದೆ-ತಾಯಿ ಕೊಂದಿದ್ದ ಆನೆಯಿಂದ ಪಾರಾಗಲು 2 ನದಿ ದಾಟಿ ಬಂದಿದ್ದ ಕುಟುಂಬ; 14 ವರ್ಷದ ಬಳಿಕ ಅಲ್ಲಿಗೂ ಬಂದು ಮತ್ತಿಬ್ಬರನ್ನು ಸಾಯಿಸಿದ ಅದೇ ಆನೆ !

ಕಠ್ಮಂಡು: ತಂದೆ-ತಾಯಿಯನ್ನು ಬಲಿ ಪಡೆದಿದ್ದ ಕಾಡಾನೆಯಿಂದ ತಪ್ಪಿಸಿಕೊಳ್ಳಲು ಮನೆ ಮಾರಾಟ ಮಾಡಿ, ಅದು ಜಾಡು ಹಿಡಿದು ಬರಬಾರದೆಂದು ಎರಡು ದೊಡ್ಡ ನದಿಗಳನ್ನು ದಾಟಿ ಕುಟುಂಬ ಸಮೇತ ವಲಸೆ ಹೋಗಿ ಬೇರೆ ಪ್ರದೇಶದಲ್ಲಿ ಹೊಸ ಜೀವನ ಆರಂಭಿಸಿದ್ದ ವ್ಯಕ್ತಿಗೆ ವಿಧಿ ಮತ್ತೊಮ್ಮೆ ಕ್ರೂರ ಮುಖ ತೋರಿಸಿದೆ. ಬರೋಬ್ಬರಿ 14 ವರ್ಷಗಳ ಬಳಿಕ ಅದೇ ಆನೆ ಇವರ ಹೊಸ … Continued

ವೆನೆಜುಲಾದಲ್ಲಿ ಭೀಕರ ಅವಳಿ ಭೂಕಂಪ : 32 ಸಾವು, 700ಕ್ಕೂ ಹೆಚ್ಚು ಮಂದಿಗೆ ಗಾಯ

ವೆನೆಜುಲಾದಲ್ಲಿ ಬುಧವಾರ ಸಂಜೆ 7.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಕಟ್ಟಡಗಳು ಕುಸಿಯಲಾರಂಭಿಸಿದವು, ವಿದ್ಯುತ್ ಸಂಪರ್ಕ ಕಡಿತಗೊಳ್ಳಲು ಶುರುವಾಯಿತು. ಏನಾಗುತ್ತಿದೆ ಎಂದು ಜನರು ಗ್ರಹಿಸಿ ಸುರಕ್ಷಿತ ಸ್ಥಳಗಳಿಗೆ ಓಡುವ ಮುನ್ನವೇ, ರಾಜಧಾನಿಯಲ್ಲಿ 7.5 ತೀವ್ರತೆಯ ಮತ್ತೊಂದು ಶಕ್ತಿಶಾಲಿ ಭೂಕಂಪ ಸಂಭವಿಸಿತು. ಕೇವಲ 39 ಸೆಕೆಂಡುಗಳ ಅಂತರದಲ್ಲಿ ಸಂಭವಿಸಿದ ಈ ಅವಳಿ ಭೂಕಂಪಗಳು ಕಾರಕಾಸ್‌ನಲ್ಲಿ ತೀವ್ರ ಆತಂಕ … Continued

ಬಿರಿಯಾನಿ ಊಟ, ನಂತರ ಕಲ್ಲಂಗಡಿ ಸೇವನೆ : 12 ತಾಸುಗಳ ಅಂತರದಲ್ಲಿ ಒಂದೇ ಕುಟುಂಬದ ನಾಲ್ವರು ಸಾವು…!

ಮುಂಬೈ: 13 ವರ್ಷದ ಝೈನಾಬ್, ಆಕೆಯ ಅಕ್ಕ ಮತ್ತು ತಾಯಿ ಶನಿವಾರ ರಾತ್ರಿ ಬಿರಿಯಾನಿ ಔತಣವನ್ನು ಸವಿದಿದ್ದರು. ಮಧ್ಯರಾತ್ರಿಯ ನಂತರ, ಕಲ್ಲಂಗಡಿ ಹಣ್ಣನ್ನು ಸೇವಿಸಿದ್ದರು. ಆದರೆ ಭಾನುವಾರ ಮುಂಜಾನೆ ತೀವ್ರ ಅನಾರೋಗ್ಯ ಕಾಣಿಸಿಕೊಂಡು, ಚಿಕಿತ್ಸೆ ಫಲಕಾರಿಯಾಗದೆ ಕುಟುಂಬದ ನಾಲ್ವರೂ ಒಬ್ಬರಾದ ಮೇಲೆ ಒಬ್ಬರಂತೆ ಮೃತಪಟ್ಟ ಬೆಚ್ಚಿಬೀಳಿಸುವಂತಹ ಘಟನೆ ಮುಂಬೈನಲ್ಲಿ ನಡೆದಿದೆ. ಈ ನಾಲ್ವರ ಸಾವು ಆಹಾರ … Continued

ಕಾಬೂಲ್ ಆಸ್ಪತ್ರೆ ಮೇಲೆ ಪಾಕಿಸ್ತಾನ ವಾಯುದಾಳಿ: 400 ಸಾವು, 250 ಜನರಿಗೆ ಗಾಯ ; ತಾಲಿಬಾನ್‌

ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿರುವ ಆಸ್ಪತ್ರೆಯೊಂದರ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯಲ್ಲಿ ಕನಿಷ್ಠ 400 ಜನರು ಸಾವಿಗೀಡಾಗಿದ್ದಾರೆ ಮತ್ತು ಸುಮಾರು 250 ಜನರು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ವಕ್ತಾರರು ಮಂಗಳವಾರ ಬೆಳಿಗ್ಗೆ ತಿಳಿಸಿದ್ದಾರೆ. ಅಫ್ಘಾನಿಸ್ತಾನದ ಉಪ ಸರ್ಕಾರಿ ವಕ್ತಾರ ಹಮ್ದುಲ್ಲಾ ಫಿತ್ರತ್ ಈ ಬಗ್ಗೆ ಮಾಹಿತಿ ನೀಡಿ, ಸ್ಥಳೀಯ ಕಾಲಮಾನ ರಾತ್ರಿ 9 ಗಂಟೆ ಸುಮಾರಿಗೆ … Continued

ಪ್ರತಿ ಗಂಟೆಗೆ ಅತಿ ಹೆಚ್ಚು ಸಾವುಗಳು ಸಂಭವಿಸುತ್ತಿರುವ ದೇಶ ಯಾವುದು ? ಟಾಪ್‌-10 ದೇಶಗಳ ಪಟ್ಟಿ ; ಭಾರತಕ್ಕೆ ಎಷ್ಟನೇ ಸ್ಥಾನ ಗೊತ್ತೆ..?

ವಿಶ್ವದ ಜನಸಂಖ್ಯೆಯು ಈಗಾಗಲೇ 800 ಕೋಟಿ ದಾಟಿದೆ. 146 ಕೋಟಿಗೂ ಅಧಿಕ ಜನಸಂಖ್ಯೆ ಹೊಂದಿರುವ ಭಾರತವು ವಿಶ್ವದ ಅತಿ ಹೆಚ್ಚು ಜನಸಂಖ್ಯೆಯುಳ್ಳ ದೇಶವಾಗಿದ್ದರೆ, 140 ಕೋಟಿಗಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ಚೀನಾ ಎರಡನೇ ಸ್ಥಾನದಲ್ಲಿದೆ. ಆದರೆ, ಇತ್ತೀಚಿನ ಗ್ಲೋಬಲ್ ಇಂಡೆಕ್ಸ್ (Global Index) ವರದಿಯು ಜನಸಂಖ್ಯೆಯ ಬದಲಾಗಿ ಅತ್ಯಂತ ಕಳವಳಕಾರಿ ವಿಷಯವೊಂದನ್ನು ಎತ್ತಿ ತೋರಿಸಿದೆ. ಅದುವೇ … Continued

ಭೀಕರ ಅಪಘಾತ : ಜಲ್ಲಿ ಲಾರಿ ಬಸ್‌ ಡಿಕ್ಕಿ ; 20 ಮಂದಿ ಸಾವು

ಹೈದರಾಬಾದ್: ಇಂದು (ಸೋಮವಾರ) (ನವೆಂಬರ್ 3)‌ ಬೆಳಿಗ್ಗೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಹೈದರಾಬಾದ್-ಬಿಜಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 20 ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಬಸ್‌ಗೆ ಜಲ್ಲಿಕಲ್ಲು ತುಂಬಿದ್ದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (TSRTC) ಗೆ ಸೇರಿದ ಈ … Continued

ಬೆಂಕಿ ಹೊತ್ತಿಕೊಂಡು ಉರಿದ ಬಸ್‌ : 19 ಜನರು ಸಜೀವ ದಹನ

ಜೈಪುರ : ರಾಜಸ್ಥಾನದ ಜೈಸಲ್ಮೇರ್‌ನಿಂದ ಜೋಧಪುರಕ್ಕೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ಸಿನಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದ ಭೀಕರ ದುರಂತದಲ್ಲಿ 19 ಜನರು ಸಜೀವ ದಹನವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಒಟ್ಟು 57 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್, ಮಧ್ಯಾಹ್ನ ಸುಮಾರು 3 ಗಂಟೆಗೆ ಜೈಸಲ್ಮೇರ್‌ನಿಂದ ಹೊರಟಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಸ್ ಜೈಸಲ್ಮೇರ್-ಜೋಧಪುರ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ, … Continued

ಹಿಮಾಚಲ ಪ್ರದೇಶದಲ್ಲಿ ಭೂಕುಸಿತ ; ಮಣ್ಣಿನಡಿ ಮುಚ್ಚಿ ಹೋದ ಬಸ್‌ : 15 ಮಂದಿ ಸಾವು

ಶಿಮ್ಲಾ : ಹಿಮಾಚಲ ಪ್ರದೇಶದ ಬಿಲಾಸ್ಪುರ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದ ಭಾರಿ ಭೂಕುಸಿತದಲ್ಲಿ ಕನಿಷ್ಠ 15 ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಖಾಸಗಿ ಬಸ್ ದೊಡ್ಡ ಪ್ರಮಾಣದ ಮಣ್ಣು ಮತ್ತು ಬಂಡೆಗಳ ಅಡಿಯಲ್ಲಿ ಹೂತುಹೋಗಿದೆ. ಹಲವಾರು ಪ್ರಯಾಣಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ಇದೆ. ಬಲ್ಲು ಸೇತುವೆಯ ಬಳಿ ಈ ಘಟನೆ ನಡೆದಿದ್ದು, ಬೆಟ್ಟದ ಇಳಿಜಾರು … Continued

ಟಿವಿಕೆ ಪಕ್ಷದ ಮುಖ್ಯಸ್ಥ, ನಟ ವಿಜಯ ಸಮಾವೇಶದಲ್ಲಿ ಕಾಲ್ತುಳಿತ ; 38 ಮಂದಿ ಸಾವು, 62 ಮಂದಿಗೆ ಗಾಯ

ತಮಿಳುನಾಡಿನ ಕರೂರಿನಲ್ಲಿ ನಡೆದ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಮುಖ್ಯಸ್ಥ ಹಾಗೂ ತಮಿಳು ನಟ ವಿಜಯ ನೇತೃತ್ವದ ಬೃಹತ್‌ ರಾಜಕೀಯ ಸಮಾವೇಶದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 38 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸಾವಿರಾರು ಜನರು ಸಮಾವೇಶಗೊಂಡ ವೇಳೆ ನೂಕುನುಗ್ಗಲು ಸಂಭವಿಸಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿನೆಮಾದಿಂದ … Continued

ತನ್ನ ದೇಶದ ಪ್ರಾಂತ್ಯದ ಮೇಲೆಯೇ ಬಾಂಬ್ ಹಾಕಿದ ಪಾಕಿಸ್ತಾನದ ವಾಯುಪಡೆ ; 30 ಮಂದಿ ಸಾವು

ಸೋಮವಾರ ಪಾಕಿಸ್ತಾನ ವಾಯುಪಡೆ ವಿಮಾನಗಳು ತಮ್ಮದೇ ದೇಶದ ಪ್ರಾಂತ್ಯವಾದ ಖೈಬರ್ ಪಖ್ತುಂಖ್ವಾದ ಹಳ್ಳಿಯ ಮೇಲೆ ಎಂಟು ಬಾಂಬ್‌ಗಳನ್ನು ಹಾಕಿದ್ದರಿಂದ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಪಶ್ತೂನ್ ಬಹುಸಂಖ್ಯಾತರು ಇರುವ ಮಾಟ್ರೆ ದಾರಾ ಗ್ರಾಮದ ಮೇಲೆ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಜೆಎಫ್ -17 … Continued