ಕೂಜಳ್ಳಿಯಲ್ಲಿ ಡಿಸೆಂಬರ್‌ 29ರಂದು ಪಂ. ಷಡಕ್ಷರಿ ಗವಾಯಿ ಪುಣ್ಯಸ್ಮರಣೆ ಸಂಗೀತೋತ್ಸವ, ಪ್ರಶಸ್ತಿ ಪ್ರದಾನ

ಕುಮಟಾ: ಪಂಡಿತ ಷಡಕ್ಷರಿ ಗವಾಯಿ ಅಕಾಡೆಮಿ ವತಿಯಿಂದ ಪಂ. ಷಡಕ್ಷರಿ ಗವಾಯಿ ಪುಣ್ಯಸ್ಮರಣೆ-2024 ಸಂಗೀತೋತ್ಸವ ಹಾಗೂ ಷಡಕ್ಷರಿ ರಾಷ್ಟ್ರೀಯ ಪುರಸ್ಕಾರ ಪ್ರದಾನ ಸಮಾರಂಭ ಡಿ. 29ರಂದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೂಜಳ್ಳಿಯ ಕುಳಿಹಕ್ಕಲಿನ ಶ್ರೀ ಶಾಂತಿಕಾ ಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ. ಪಂ. ವಿನಾಯಕ ತೊರ್ವಿ ಅವರಿಗೆ ಈ ಬಾರಿ ಷಡಕ್ಷರಿ ರಾಷ್ಟ್ರೀಯ … Continued