ಬೆಲೆ ಏರಿಕೆ ಹಿನ್ನೆಲೆ : ಈರುಳ್ಳಿ ರಫ್ತಿನ ಮೇಲೆ 40%ರಷ್ಟು ಸುಂಕ ವಿಧಿಸಿದ ಸರ್ಕಾರ

ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಏರುತ್ತಿರುವ ಬೆಲೆಯನ್ನು ನಿಯಂತ್ರಿಸುವ ಪ್ರಯತ್ನದಲ್ಲಿ ಕೇಂದ್ರವು ಡಿಸೆಂಬರ್ 31 ರವರೆಗೆ ಈರುಳ್ಳಿ ರಫ್ತಿನ ಮೇಲೆ ಶೇಕಡಾ 40 ರಷ್ಟು ಸುಂಕವನ್ನು ವಿಧಿಸಿದೆ. ಡಿಸೆಂಬರ್ 31 ರವರೆಗೆ ಈರುಳ್ಳಿ ರಫ್ತಿನ ಮೇಲೆ ಸರ್ಕಾರವು ಶೇಕಡಾ 40 ರಷ್ಟು ಸುಂಕವನ್ನು ವಿಧಿಸುತ್ತದೆ ಎಂದು ಶನಿವಾರ ಸರ್ಕಾರ ಬಿಡುಗಡೆ ಮಾಡಿದ ಅಧಿಸೂಚನೆಯಲ್ಲಿ ತಿಳಿಸಿದೆ. ಸೆಪ್ಟೆಂಬರ್‌ನಲ್ಲಿ ಈರುಳ್ಳಿ … Continued

ಉತ್ತರ ಕನ್ನಡ ಜಿಲ್ಲೆ ಕರಾವಳಿ ಭಾಗದಲ್ಲಿ ಡಿಸೆಂಬರ್‌ 31ರಂದು ಮಾತ್ರ ರಾತ್ರಿ 8ರಿಂದಲೇ ನೈಟ್‌ ಕರ್ಫ್ಯೂ ಜಾರಿ

ಕಾರವಾರ: ಹೊಸ ವರ್ಷಾಚರಣೆಗೆ ರಾಜ್ಯ ಸರ್ಕಾರ ಆದೇಶಿಸಿದ್ದ ರಾತ್ರಿ ಕರ್ಫ್ಯೂಗೆ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಹೊಸ ವರ್ಷದ ಹಿನ್ನೆಲೆಯಲ್ಲಿ ಸಮಯ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬುಧವಾರ ಆದೇಶ ಮಾಡಿದ್ದಾರೆ. ಈ ಆದೇಶ ಡಿ.೩೧ ಮಾತ್ರ ಸೀಮಿತವಾಗಿದೆ. ಹೊಸ ಆದೇಶದಂತೆ ಡಿ.31ರಂದು ರಾತ್ರಿ 8 ಗಂಟೆಯಿಂದ ಮುಂಜಾನೆ ಐದು ಗಂಟೆ ವರೆಗೆ … Continued

31ರಂದು ಕರ್ನಾಟಕ ಬಂದ್ ಶತಸಿದ್ದ: ವಾಟಾಳ್ ನಾಗರಾಜ್

ಬೆಳಗಾವಿ : ಡಿಸೆಂಬರ್‌ 31ರಂದು ನಡೆಯಲಿರುವ ಕರ್ನಾಟಕ ಬಂದ್‌ ನಡೆಯುವುದು ಶತಸಿದ್ಧ. ಅಂದು ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ನಡೆಯಲಿದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ತು ದಿನಗಳ ಹಿಂದೆ ನಾವು ಬಂದ್‌ಗೆ ಕರೆ ಕೊಟ್ಟಿದ್ದೇವೆ. ನಮ್ಮ ಹೋರಾಟ ಎಂಇಎಸ್ ಬ್ಯಾನ್ ಮಾಡಲು, ಕನ್ನಡ … Continued