ಉನ್ನತ ನಾಯಕರು ಸಭೆಯಿಂದ ಹೊರಗುಳಿಯಲು ನಿರ್ಧರಿಸಿದ ನಂತರ ನಾಳೆ ನಡೆಯಬೇಕಿದ್ದ ಇಂಡಿಯಾ ಮೈತ್ರಿಕೂಟದ ಸಭೆ ಮುಂದಕ್ಕೆ

ನವದೆಹಲಿ: ದೆಹಲಿಯಲ್ಲಿ ಬುಧವಾರ ನಡೆಯಲಿರುವ ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಬ್ಲಾಕ್‌ ಸಭೆಯನ್ನು ಮುಂದೂಡಲಾಗಿದೆ ಎಂದು ವರದಿಯಾಗಿದೆ. ಮೂರು ರಾಜ್ಯಗಳ ಚುನಾವಣೆಯಲ್ಲಿ ತಮ್ಮ ಪಕ್ಷ ಹೀನಾಯವಾಗಿ ಸೋತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಕರೆದಿದ್ದ ಇಂಡಿಯಾ ಮೈತ್ರಿಕೂಟದ ಸಭೆಯನ್ನು ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ … Continued

ಹಿಂದೂಗಳ ಮೇಲೆ ದೌರ್ಜನ್ಯ ಖಂಡಿಸಿ ಡಿ.6ರಂದು ದೇಶಾದ್ಯಂತ ಬೃಹತ್ ಪ್ರತಿಭಟನೆ

ಬೆಂಗಳೂರು: ಜಮ್ಮು- ಕಾಶ್ಮೀರ, ಪಶ್ಚಿಮ ಬಂಗಾಳ ಹಾಗೂ ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮಾರಣ ಹೋಮ ನಡೆಯುತ್ತಿದೆ. ಇದರ ವಿರುದ್ಧ ಡಿ.6 ರಂದು ದೇಶಾದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ಸುಭಾಷ್ ಚಂದ್ರ ಬೋಸ್ ಅವರ ಮೊಮ್ಮಗಳು, ಅಖಿಲ ಭಾರತ ಹಿಂದೂ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರಾದ ರಾಜಶ್ರೀ ಚೌಧರಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಖಿಲ ಭಾರತ … Continued