5 ವರ್ಷದಲ್ಲಿ ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ 32.42% ಹೆಚ್ಚಳ ; ಆದ್ರೆ ಉತ್ಪಾದನೆ, ಉತ್ಪಾದಕತೆಯಲ್ಲಿ ಭಾರಿ ಕುಸಿತ..!
ನವದೆಹಲಿ : ಕಳೆದ ಐದು ವರ್ಷಗಳಲ್ಲಿ ದೇಶದಲ್ಲಿ ಅಡಿಕೆ ಬೆಳೆ ವಿಸ್ತೀರ್ಣವು ಶೇ.30.25ರಷ್ಟು ಹೆಚ್ಚಳ ಕಂಡಿದ್ದರೂ, ಉತ್ಪಾದನೆ ಮಾತ್ರ ಶೇ.8.22ರಷ್ಟು ಇಳಿಕೆಯಾಗಿದೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಮಾಹಿತಿ ನೀಡಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವ ರಾಮನಾಥ ಠಾಕೂರ್ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಅವರು … Continued