ನಿರೀಕ್ಷಿಸಿರಲಿಲ್ಲ, ಪದ್ಮವಿಭೂಷಣ ನನಗೆ ಬಯಸದೆ ಬಂದ ಭಾಗ್ಯ, ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸುವೆ : ಎಸ್.ಎಂ.ಕೃಷ್ಣ
ಬೆಂಗಳೂರು: ನನಗೆ ನಿಜವಾಗಿಯೂ ಸಂತೋಷವಾಗಿದೆ. ನನಗೆ ಈ ದೊಡ್ಡ ಗೌರವವನ್ನು ನೀಡಿದ ಪ್ರಧಾನಿ ಮೋದಿ ಅವರಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ. ಈ ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸುತ್ತೇನೆ ಎಂದು ಎಸ್ಎಂ ಕೃಷ್ಣ ಹೇಳಿದ್ದಾರೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ ಅವರಿಗೆ ಈ ಬಾರಿಯ ಪದ್ಮವಿಭೂಷಣ ಪ್ರಶಸ್ತಿ ಘೋಷಿಸಲಾಗಿದ್ದು, ಈ … Continued