ಸಾವರ್ಕರ್ ಮಾನನಷ್ಟ ಪ್ರಕರಣ : ಕೋರ್ಟಿಗೆ ಹಾಜರಾಗದೇ ಇದ್ದುದಕ್ಕೆ ರಾಹುಲ್ ಗಾಂಧಿಗೆ ದಂಡ
ಲಕ್ನೋ: ಸ್ವಾತಂತ್ರ್ಯ ಹೋರಾಟಗಾರ ವೀರ್ ಸಾವರ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆಗಳಿಗೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಹಾಜರಾಗದೇ ಇದ್ದಿದ್ದಕ್ಕಾಗಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ನ್ಯಾಯಾಲಯವು ಅವರಿಗೆ 200 ರೂಪಾಯಿಗಳ ದಂಢ ವಿಧಿಸಿದೆ. ಮತ್ತು ಆ ಮೊತ್ತವನ್ನು ದೂರುದಾರರ ವಕೀಲರಿಗೆ ಪಾವತಿಸುವುದಾಗಿ ಹೇಳಿದೆ ಹಾಗೂ ಮುಂದಿನ ವಿಚಾರಣೆಯನ್ನು ಏಪ್ರಿಲ್ 14ಕ್ಕೆ ನಿಗದಿಪಡಿಸಲಾಗಿದೆ. ಹೆಚ್ಚುವರಿ … Continued