ಇಬ್ಬರೂ ವೃತ್ತಿಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ: ರೋಹಿಣಿ ಸಿಂಧೂರಿ–ರೂಪಾ ಜಗಳದ ಕುರಿತು ಸುಪ್ರೀಂ ಕೋರ್ಟ್‌

ನವದೆಹಲಿ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ನಡುವಿನ ಮಾನನಷ್ಟ ಮೊಕದ್ದಮೆಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆಗೆ (Mediation) ಉಲ್ಲೇಖಿಸಿದೆ. ನಿರಂತರ ಕಾನೂನು ಹೋರಾಟದಿಂದ ಇಬ್ಬರೂ ಅಧಿಕಾರಿಗಳು ಪರಸ್ಪರರ ವೃತ್ತಿ ಜೀವನ ಹಾಳುಮಾಡಿಕೊಳ್ಳುತ್ತಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಈ ವಿವಾದವನ್ನು ಮಾತುಕತೆಯ ಮೂಲಕ ಇತ್ಯರ್ಥಪಡಿಸಿಕೊಳ್ಳುವಂತೆ ಸೂಚಿಸಿದೆ. … Continued

ಮಾನನಷ್ಟ ಮೊಕದ್ದಮೆ ರದ್ದು ಕೋರಿದ್ದ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಬೆಂಗಳೂರು: ಐಪಿಎಸ್‌ ಅಧಿಕಾರಿ ಡಿ. ರೂಪಾ ಮೌದ್ಗಿಲ್‌ (D Roopa) ಅವರು ಹೂಡಿರುವ ಮಾನಹಾನಿ ಪ್ರಕರಣದಲ್ಲಿ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿಗೆ (Rohini Sindhuri) ಹಿನ್ನಡೆಯಾಗಿದೆ. ರೂಪಾ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆ ರದ್ದು ಮಾಡುವಂತೆ ಕೋರಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಐಪಿಎಸ್‌ ಅಧಿಕಾರಿ ರೂಪಾ ಅವರು ತನ್ನ … Continued

ಮಾಜಿ ಪತ್ನಿ ವಿರುದ್ಧ ಬಾಂಬೆ ಹೈಕೋರ್ಟ್‌ ನಲ್ಲಿ ₹50 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ಹಿನ್ನೆಲೆ ಗಾಯಕ ಕುಮಾರ ಸಾನು

ಮುಂಬೈ : ತಮ್ಮ ಮಾಜಿ ಪತ್ನಿ ಈಚೆಗೆ ನೀಡಿರುವ ಸಂದರ್ಶನಗಳು ಮತ್ತು ಸಾಮಾಜಿಕ ಜಾಲತಾಣದ ಹೇಳಿಕೆಗಳು ತಮ್ಮ ಗೌರವಕ್ಕೆ ಗಂಭೀರ ಧಕ್ಕೆ ತಂದಿವೆ ಎಂದು ಆರೋಪಿಸಿ ಬಾಲಿವುಡ್‌ ಹಿನ್ನೆಲೆ ಗಾಯಕ ಕುಮಾರ್‌ ಸಾನು ಅಲಿಯಾಸ್‌ ಸಾನು ಭಟ್ಟಾಚಾರ್ಯ (ಕುಮಾರ ಸಾನು) ಅವರು ಬಾಂಬೆ ಹೈಕೋರ್ಟ್‌ನಲ್ಲಿ ₹50 ಕೋಟಿ ಮೊತ್ತದ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.  ತಮ್ಮ ಹಾಗೂ … Continued

ಶಾಸಕ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಸಂಸದ ಶಶಿಕಾಂತ ಸೆಂಥಿಲ್‌ ಮಾನನಷ್ಟ ಮೊಕದ್ದಮೆ

ಬೆಂಗಳೂರು : ಮಾಜಿ ಐಎಎಸ್ ಅಧಿಕಾರಿ ಹಾಗೂ ತಮಿಳುನಾಡಿನ ತಿರುವಳ್ಳೂರು ಸಂಸದ ಶಶಿಕಾಂತ‌ ಸೆಂಥಿಲ್ ಅವರು ಹಿಂದು ವಿರೋಧಿಯಾಗಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಪಖ್ಯಾತಿ ತರಲು ಕೆಲವರಿಗೆ ಪ್ರಚೋದನೆ ನೀಡುತ್ತಿದ್ದಾರೆ” ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಶಶಿಕಾಂತ ಸೆಂಥಿಲ್ ಅವರು ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ಕ್ರಿಮಿನಲ್‌ಮಾನನಷ್ಟ … Continued

‘ಚೀನಾ ಭಾರತದ 2 ಸಾವಿರ ಚದರ ಕಿಮೀ ಕಬಳಿಸಿದೆ ಎಂದು ನಿಮಗೆ ಹೇಗೆ ಗೊತ್ತು’: ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: 2020 ರ ಗಾಲ್ವಾನ್ ಕಣಿವೆಯಲ್ಲಿ ಚೀನಾ ಜೊತೆಗಿನ ಘರ್ಷಣೆಯ ಸಂದರ್ಭದಲ್ಲಿ ಭಾರತೀಯ ಸೇನೆಯ ಬಗ್ಗೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನೀಡಿರುವ ಹೇಳಿಕೆಗಳಿಗೆ ಸಂಬಂಧಿಸಿದಂತೆ ಅವರ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ (ಆಗಸ್ಟ್ 4) ತಡೆ ನೀಡಿದೆ. ರಾಹುಲ್‌ ಗಾಂಧಿಗೆ ಮಧ್ಯಂತರ ತಡೆ ನೀಡಲಾಗಿದ್ದರೂ, ವಿಚಾರಣೆಯ ಸಮಯದಲ್ಲಿ, … Continued

ಧರ್ಮಸ್ಥಳದ ದೇವಸ್ಥಾನ, ಕಾರ್ಯದರ್ಶಿ ವಿರುದ್ಧ ಮಾನಹಾನಿ ಸುದ್ದಿ ಪ್ರಕಟಿಸದಂತೆ ಕೋರ್ಟ್‌ ನಿರ್ಬಂಧ

ಬೆಂಗಳೂರು : ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್ ಡಿ ಅವರ ವಿರುದ್ಧ ಯಾವುದೇ ಮಾನಹಾನಿಕರ ವಿಷಯವನ್ನು ಪ್ರಕಟಿಸುವುದನ್ನು ಮತ್ತು ಪ್ರಸಾರ ಮಾಡುವುದನ್ನು ನಿರ್ಬಂಧಿಸಿ ಬೆಂಗಳೂರಿನ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯವು ಆದೇಶಿಸಿದೆ. ಶ್ರೀ ಮಂಜುನಾಥಸ್ವಾಮಿ ದೇವಾಲಯದ ಕಾರ್ಯದರ್ಶಿ ಸಲ್ಲಿಸಿದ ಮಾನಹಾನಿ ಮೊಕದ್ದಮೆ ಅರ್ಜಿ ಸಂಬಂಧ ಈ ಆದೇಶ ಹೊರಡಿಸಲಾಗಿದೆ ಎಂದು … Continued

ಸಾವರ್ಕರ್ ಮಾನನಷ್ಟ ಪ್ರಕರಣ : ಕೋರ್ಟಿಗೆ ಹಾಜರಾಗದೇ ಇದ್ದುದಕ್ಕೆ ರಾಹುಲ್ ಗಾಂಧಿಗೆ ದಂಡ

ಲಕ್ನೋ: ಸ್ವಾತಂತ್ರ್ಯ ಹೋರಾಟಗಾರ ವೀರ್‌ ಸಾವರ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆಗಳಿಗೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ಹಾಜರಾಗದೇ ಇದ್ದಿದ್ದಕ್ಕಾಗಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ನ್ಯಾಯಾಲಯವು ಅವರಿಗೆ 200 ರೂಪಾಯಿಗಳ ದಂಢ ವಿಧಿಸಿದೆ. ಮತ್ತು ಆ ಮೊತ್ತವನ್ನು ದೂರುದಾರರ ವಕೀಲರಿಗೆ ಪಾವತಿಸುವುದಾಗಿ ಹೇಳಿದೆ ಹಾಗೂ ಮುಂದಿನ ವಿಚಾರಣೆಯನ್ನು ಏಪ್ರಿಲ್ 14ಕ್ಕೆ ನಿಗದಿಪಡಿಸಲಾಗಿದೆ. ಹೆಚ್ಚುವರಿ … Continued

ʼಒನ್ ಮಿನಿಟ್ ಅಪಾಲಜಿʼ ಪುಸ್ತಕವನ್ನು ಓದಿ ; ಡಿ.ರೂಪಾ, ರೋಹಿಣಿ ಸಿಂಧೂರಿಗೆ ನ್ಯಾಯಾಲಯ ಸಲಹೆ

ಬೆಂಗಳೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಪರಸ್ಪರ ನ್ಯಾಯಾಂಗ ಹೋರಾಟ ನಡೆಸುವ ಬದಲಿಗೆ ರಾಜಿಯಾಗುವ ಬಗ್ಗೆ ಪರಿಶೀಲಿಸುವುದು ಸೂಕ್ತ ಎಂದು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಬುಧವಾರ ಅಭಿಪ್ರಾಯಪಟ್ಟಿದೆ. ರೋಹಿಣಿ ಸಿಂಧೂರಿ ಅವರು ರೂಪಾ ವಿರುದ್ಧ ದಾಖಲಿಸಿರುವ ಮಾನನಷ್ಟ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ 5ನೇ ಹೆಚ್ಚುವರಿ ಮುಖ್ಯ ನ್ಯಾಯಾಂಗ … Continued

ಸಾವರ್ಕರ್ ಕುರಿತ ಮಾನಹಾನಿ ಹೇಳಿಕೆ ಪ್ರಕರಣ: : ಖುದ್ದು ಹಾಜರಾಗಲು ರಾಹುಲ್ ಗಾಂಧಿಗೆ ಪುಣೆ ನ್ಯಾಯಾಲಯ ಸೂಚನೆ

ಪುಣೆ : ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ (ವೀರ್‌ ಸಾವರ್ಕರ್‌) ಅವರ ಮೊಮ್ಮಗ ಸಾತ್ಯಕಿ ಸಾವರ್ಕರ್ ಹೂಡಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಡಿಸೆಂಬರ್‌ 2ರಂದು ಖುದ್ದು ಹಾಜರಾಗುವಂತೆ ಪುಣೆ ನ್ಯಾಯಾಲಯ ಸೋಮವಾರ ಸಮನ್ಸ್‌ ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಅಮೋಲ್ ಶಿಂಧೆ ಅವರು ಈ ಆದೇಶ … Continued

ಮಲಮಗಳ ವಿರುದ್ಧವೇ 50 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ ʼಅನುಪಮಾʼ ಖ್ಯಾತಿಯ ನಟಿ ರೂಪಾಲಿ ಗಂಗೂಲಿ…

ನವದೆಹಲಿ: ನಟಿ ರೂಪಾಲಿ ಗಂಗೂಲಿ ಅವರು ತಮ್ಮ ಮಲಮಗಳು ಇಶಾ ವರ್ಮಾ ಅವರಿಗೆ ಮಾನನಷ್ಟ ನೋಟಿಸ್ ಜಾರಿ ಮಾಡಿದ್ದು, ತಮ್ಮ ವೈಯಕ್ತಿಕ ಜೀವನಕ್ಕೆ ಮಾನ ಹಾನಿ ಮಾಡಿದ ಆರೋಪದ ಮೇಲೆ 50 ಕೋಟಿ ರೂಪಾಯಿ ಪರಿಹಾರ ಕೇಳಿದ್ದಾರೆ. ಇಶಾ ನೀಡಿದ್ದು “ಸುಳ್ಳು ಮತ್ತು ಹಾನಿಕರ ಹೇಳಿಕೆಗಳು” ಎಂದು ನಟಿ ರೂಪಾಲಿ ಗಂಗೂಲಿ ಹೇಳಿದ್ದಾರೆ ಹಾಗೂ ಮಲಮಗಳು … Continued