ನರ್ಮದಾ ಬಚಾವೊ ಹೋರಾಟಗಾರ್ತಿ ಮೇಧಾ ಪಾಟ್ಕರಗೆ 5 ತಿಂಗಳು ಜೈಲು ಶಿಕ್ಷೆ

ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು 2001ರಲ್ಲಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರಿಗೆ ದೆಹಲಿ ನ್ಯಾಯಾಲಯ ಸೋಮವಾರ ಐದು ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿದೆ. ಕೆವಿಐಸಿಯ ಮುಖ್ಯಸ್ಥರಾಗಿದ್ದ ವಿ.ಕೆ. ಸಕ್ಸೇನಾ (ಈಗ ದೆಹಲಿಯ ಲೆಫ್ಟನೆಂಟ್ ಗವರ್ನರ್) ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಸಕ್ಸೇನಾ ಅವರ … Continued

ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಪಶ್ಚಿಮ ಬಂಗಾಳ ರಾಜ್ಯಪಾಲ

ನವದೆಹಲಿ: ರಾಜಭವನದಲ್ಲಿ ನಡೆಯುತ್ತಿರುವ ಚಟುವಟಿಕೆಗಳಿಂದಾಗಿ ರಾಜಭವನಕ್ಕೆ ಹೋಗಲು ಭಯವಾಗುತ್ತಿದೆ ಎಂದು ಮಹಿಳೆಯರು ತಮ್ಮ ಮುಂದೆ ದೂರು ನೀಡಿದ್ದಾರೆ ಎಂದು ಹೇಳಿದ ಒಂದು ದಿನದ ಬಳಿಕ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಶುಕ್ರವಾರ ಕಲ್ಕತ್ತಾ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ರೀತಿಯ ಹೇಳಿಕೆಗಳಿಗಾಗಿ … Continued

ಬಿಜೆಪಿ ವಿರುದ್ಧ ಸುಳ್ಳು ಜಾಹೀರಾತು​ ಆರೋಪ; ರಾಹುಲ್​ ಗಾಂಧಿಗೆ ಜಾಮೀನು

ಬೆಂಗಳೂರು: 2022ರಲ್ಲಿ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್​ ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಕಳೆದ ವರ್ಷ ವಿಧಾನಸಭಾ ಚುನಾವಣೆಯ ಮುನ್ನ ಜಾಹೀರಾತಿನಲ್ಲಿ ರಾಜ್ಯದ ಬಿಜೆಪಿ ಸರ್ಕಾರವು ತನ್ನ 2019-2023 ರ ಆಡಳಿತದಲ್ಲಿ ಎಲ್ಲ ಸಾರ್ವಜನಿಕ ಕೆಲಸ … Continued

ವಿ.ಕೆ. ಸಕ್ಸೇನಾ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣ : ಮೇಧಾ ಪಾಟ್ಕರ ದೋಷಿ ಎಂದು ಕೋರ್ಟ್‌ ತೀರ್ಪು

ನವದೆಹಲಿ: ನರ್ಮದಾ ಬಚಾವೋ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ವಿರುದ್ಧ ದೆಹಲಿಯ ಎಲ್‌ಜಿ ವಿ.ಕೆ. ಸಕ್ಸೇನಾ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ನ್ಯಾಯಾಲಯವು ಮೇಧಾ ಪಾಟ್ಕರ್ ಅವರನ್ನು ದೋಷಿ ಎಂದು ಶುಕ್ರವಾರ ತೀರ್ಪು ನೀಡಿದೆ. 23 ವರ್ಷಗಳ ಹಿಂದೆ ದಾಖಲಾದ ಪ್ರಕರಣವೊಂದರಲ್ಲಿ ದೆಹಲಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರಾಘವ ಶರ್ಮಾ ಅವರು ಪಾಟ್ಕರ್ ಅವರ ಹೇಳಿಕೆಗಳನ್ನು … Continued

ಪತಂಜಲಿ ನ್ಯಾಯಾಂಗ ನಿಂದನೆ ಪ್ರಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ನವದೆಹಲಿ:  ಪತಂಜಲಿ ಆಯುರ್ವೇದ ಕಂಪನಿ ಮತ್ತು ಮಾಲೀಕರಾದ ಬಾಬಾ ರಾಮದೇವ ಮತ್ತು ಆಚಾರ್ಯ ಬಾಲಕೃಷ್ಣ ಅವರು ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ನೀಡಿದ್ದ ಸಂಬಂಧ ದಾಖಲಿಸಲಾದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪನ್ನು ಕಾಯ್ದಿರಿಸಿದೆ. ಪತಂಜಲಿ ಉತ್ಪನ್ನಗಳ ಕುರಿತು ಪ್ರಕಟಿಸಲಾಗಿದ್ದ ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ತೆಗೆದುಹಾಕಲು ತೆಗೆದುಕೊಂಡ ಕ್ರಮಗಳ ಬಗ್ಗೆ ಅಫಿಡವಿಟ್‌ ಸಲ್ಲಿಸಲಾಗುವುದು ಎಂದು ಪತಂಜಲಿ ತಿಳಿಸಿದ … Continued

ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿಎಂ ಸಿದ್ದರಾಮಯ್ಯ, ಡಿಸಿಎಂಗೆ ಡಿಕೆಶಿಗೆ ಸಮನ್ಸ್‌ ಮರು ಜಾರಿ

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆಯ ವೇಳೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್‌, ಈ ಸಂಬಂಧ ರಾಜ್ಯದ ಪ್ರಮುಖ ಪತ್ರಿಕೆಗಳ ಮುಖಪುಟದಲ್ಲಿ ʼಭ್ರಷ್ಟಾಚಾರ ದರ ಪಟ್ಟಿʼ ಎಂಬ ಹೆಸರಿನಲ್ಲಿ ಜಾಹೀರಾತು ಪ್ರಕಟಿಸಿ ಮಾನಹಾನಿ ಮಾಡಿದೆ ಎಂದು ಬಿಜೆಪಿ ಹೂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ … Continued

ಅಮಿತ್ ಶಾ ಪ್ರಕರಣ : ನ್ಯಾಯಾಲಯಕ್ಕೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಸಮನ್ಸ್

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕೆಲವು ಟೀಕೆಗಳನ್ನು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಶನಿವಾರ ಸಂಸದ-ಶಾಸಕರ ನ್ಯಾಯಾಲಯವು ಜನವರಿ 6 ರಂದು ಹಾಜರಾಗುವಂತೆ ಸಮನ್ಸ್ ನೀಡಿದೆ ಎಂದು ವಕೀಲರು ತಿಳಿಸಿದ್ದಾರೆ. ಶನಿವಾರ ಹಾಜರಾಗುವಂತೆ ನ್ಯಾಯಾಲಯ ಈ ಹಿಂದೆ ಗಾಂಧಿಗೆ ಸೂಚಿಸಿದ್ದರೂ ಅವರು ಹಾಜರಾಗಿರಲಿಲ್ಲ. ರಾಹುಲ್ ಗಾಂಧಿ ಅವರು … Continued

ಪ್ರಶ್ನೆಗಳಿಗೆ ಲಂಚ : ಬಿಜೆಪಿ ಸಂಸದ, ಸುಪ್ರೀಂ ಕೋರ್ಟ್ ವಕೀಲr ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಮಹುವಾ ಮೊಯಿತ್ರಾ

ನವದೆಹಲಿ: ಭಾರತೀಯ ಜನತಾ ಪಕ್ಷದ ಸಂಸದ ನಿಶಿಕಾಂತ್ ದುಬೆ, ಸುಪ್ರೀಂ ಕೋರ್ಟ್ ವಕೀಲ ಜೈ ಅನಂತ್ ದೇಹದ್ರಾಯ್ ಮತ್ತು ಹಲವಾರು ಮಾಧ್ಯಮ ಸಂಸ್ಥೆಗಳ ವಿರುದ್ಧ ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಮಂಗಳವಾರ ದೆಹಲಿ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಕೇಳಲು ಸಂಸದರು “ಲಂಚ” ಪಡೆದಿದ್ದಾರೆ ಎಂದು ನಿಶಿಕಾಂತ್ ದುಬೆ ಮತ್ತು ದೇಹಾದ್ರಾಯಿ … Continued

ಮಾನನಷ್ಟ ಮೊಕದ್ದಮೆ; ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ

ಮುಂಬೈ: ಆರ್‌ಎಸ್‌ಎಸ್ ಕಾರ್ಯಕರ್ತ ತಮ್ಮ ವಿರುದ್ಧ ಸಲ್ಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕೆಲ ಹೆಚ್ಚುವರಿ ದಾಖಲೆಗಳನ್ನು ಅಂಗೀಕೃತ ಸಾಕ್ಷ್ಯವಾಗಿ ಸ್ವೀಕರಿಸಿದ ಥಾಣೆ ನ್ಯಾಯಾಲಯದ ಆದೇಶ ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಭಿವಂಡಿ ಮ್ಯಾಜಿಸ್ಟ್ರೇಟ್‌ಗೆ ನೀಡಿದ ದೂರಿನಲ್ಲಿ ರಾಜೇಶ ಕುಂಟೆ, ರಾಹುಲ್ ಗಾಂಧಿ ಅವರು ಆರ್‌ಎಸ್‌ಎಸ್ ವಿರುದ್ಧ ಅವಹೇಳನಕಾರಿ … Continued

ರಾಹುಲ್ ಗಾಂಧಿ ಶಿಕ್ಷೆ ತಡೆಹಿಡಿದ ನೀಡಿದ ಸುಪ್ರೀಂ ಕೋರ್ಟ್ : ಮುಂದೇನು…?

ನವದೆಹಲಿ: 2019ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಶಿಕ್ಷೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ತಡೆ ನೀಡಿದೆ. ‘ಮೋದಿ ಉಪನಾಮ’ ಹೇಳಿಕೆಗಾಗಿ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರನ್ನು ಗುಜರಾತ್ ನ್ಯಾಯಾಲಯ ದೋಷಿ ಎಂದು ಘೋಷಿಸಿತ್ತು. ಹಾಗೂ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು, ಅದರ ನಂತರ ಅವರ … Continued