ಪತಂಜಲಿ ನ್ಯಾಯಾಂಗ ನಿಂದನೆ ಪ್ರಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ನವದೆಹಲಿ:  ಪತಂಜಲಿ ಆಯುರ್ವೇದ ಕಂಪನಿ ಮತ್ತು ಮಾಲೀಕರಾದ ಬಾಬಾ ರಾಮದೇವ ಮತ್ತು ಆಚಾರ್ಯ ಬಾಲಕೃಷ್ಣ ಅವರು ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ನೀಡಿದ್ದ ಸಂಬಂಧ ದಾಖಲಿಸಲಾದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪನ್ನು ಕಾಯ್ದಿರಿಸಿದೆ. ಪತಂಜಲಿ ಉತ್ಪನ್ನಗಳ ಕುರಿತು ಪ್ರಕಟಿಸಲಾಗಿದ್ದ ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ತೆಗೆದುಹಾಕಲು ತೆಗೆದುಕೊಂಡ ಕ್ರಮಗಳ ಬಗ್ಗೆ ಅಫಿಡವಿಟ್‌ ಸಲ್ಲಿಸಲಾಗುವುದು ಎಂದು ಪತಂಜಲಿ ತಿಳಿಸಿದ … Continued

ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿಎಂ ಸಿದ್ದರಾಮಯ್ಯ, ಡಿಸಿಎಂಗೆ ಡಿಕೆಶಿಗೆ ಸಮನ್ಸ್‌ ಮರು ಜಾರಿ

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆಯ ವೇಳೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್‌, ಈ ಸಂಬಂಧ ರಾಜ್ಯದ ಪ್ರಮುಖ ಪತ್ರಿಕೆಗಳ ಮುಖಪುಟದಲ್ಲಿ ʼಭ್ರಷ್ಟಾಚಾರ ದರ ಪಟ್ಟಿʼ ಎಂಬ ಹೆಸರಿನಲ್ಲಿ ಜಾಹೀರಾತು ಪ್ರಕಟಿಸಿ ಮಾನಹಾನಿ ಮಾಡಿದೆ ಎಂದು ಬಿಜೆಪಿ ಹೂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ … Continued

ಅಮಿತ್ ಶಾ ಪ್ರಕರಣ : ನ್ಯಾಯಾಲಯಕ್ಕೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಸಮನ್ಸ್

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕೆಲವು ಟೀಕೆಗಳನ್ನು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಶನಿವಾರ ಸಂಸದ-ಶಾಸಕರ ನ್ಯಾಯಾಲಯವು ಜನವರಿ 6 ರಂದು ಹಾಜರಾಗುವಂತೆ ಸಮನ್ಸ್ ನೀಡಿದೆ ಎಂದು ವಕೀಲರು ತಿಳಿಸಿದ್ದಾರೆ. ಶನಿವಾರ ಹಾಜರಾಗುವಂತೆ ನ್ಯಾಯಾಲಯ ಈ ಹಿಂದೆ ಗಾಂಧಿಗೆ ಸೂಚಿಸಿದ್ದರೂ ಅವರು ಹಾಜರಾಗಿರಲಿಲ್ಲ. ರಾಹುಲ್ ಗಾಂಧಿ ಅವರು … Continued

ಪ್ರಶ್ನೆಗಳಿಗೆ ಲಂಚ : ಬಿಜೆಪಿ ಸಂಸದ, ಸುಪ್ರೀಂ ಕೋರ್ಟ್ ವಕೀಲr ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಮಹುವಾ ಮೊಯಿತ್ರಾ

ನವದೆಹಲಿ: ಭಾರತೀಯ ಜನತಾ ಪಕ್ಷದ ಸಂಸದ ನಿಶಿಕಾಂತ್ ದುಬೆ, ಸುಪ್ರೀಂ ಕೋರ್ಟ್ ವಕೀಲ ಜೈ ಅನಂತ್ ದೇಹದ್ರಾಯ್ ಮತ್ತು ಹಲವಾರು ಮಾಧ್ಯಮ ಸಂಸ್ಥೆಗಳ ವಿರುದ್ಧ ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಮಂಗಳವಾರ ದೆಹಲಿ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಕೇಳಲು ಸಂಸದರು “ಲಂಚ” ಪಡೆದಿದ್ದಾರೆ ಎಂದು ನಿಶಿಕಾಂತ್ ದುಬೆ ಮತ್ತು ದೇಹಾದ್ರಾಯಿ … Continued

ಮಾನನಷ್ಟ ಮೊಕದ್ದಮೆ; ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ

ಮುಂಬೈ: ಆರ್‌ಎಸ್‌ಎಸ್ ಕಾರ್ಯಕರ್ತ ತಮ್ಮ ವಿರುದ್ಧ ಸಲ್ಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕೆಲ ಹೆಚ್ಚುವರಿ ದಾಖಲೆಗಳನ್ನು ಅಂಗೀಕೃತ ಸಾಕ್ಷ್ಯವಾಗಿ ಸ್ವೀಕರಿಸಿದ ಥಾಣೆ ನ್ಯಾಯಾಲಯದ ಆದೇಶ ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಭಿವಂಡಿ ಮ್ಯಾಜಿಸ್ಟ್ರೇಟ್‌ಗೆ ನೀಡಿದ ದೂರಿನಲ್ಲಿ ರಾಜೇಶ ಕುಂಟೆ, ರಾಹುಲ್ ಗಾಂಧಿ ಅವರು ಆರ್‌ಎಸ್‌ಎಸ್ ವಿರುದ್ಧ ಅವಹೇಳನಕಾರಿ … Continued

ರಾಹುಲ್ ಗಾಂಧಿ ಶಿಕ್ಷೆ ತಡೆಹಿಡಿದ ನೀಡಿದ ಸುಪ್ರೀಂ ಕೋರ್ಟ್ : ಮುಂದೇನು…?

ನವದೆಹಲಿ: 2019ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಶಿಕ್ಷೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ತಡೆ ನೀಡಿದೆ. ‘ಮೋದಿ ಉಪನಾಮ’ ಹೇಳಿಕೆಗಾಗಿ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರನ್ನು ಗುಜರಾತ್ ನ್ಯಾಯಾಲಯ ದೋಷಿ ಎಂದು ಘೋಷಿಸಿತ್ತು. ಹಾಗೂ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು, ಅದರ ನಂತರ ಅವರ … Continued

ಮೋದಿ ಉಪನಾಮ ಪ್ರಕರಣ : ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್​ ಗಾಂಧಿಗೆ ದೊಡ್ಡ ರಿಲೀಫ್; ಶಿಕ್ಷೆಗೆ ಸುಪ್ರೀಂ ಕೋರ್ಟ್‌ ತಡೆ

ನವದೆಹಲಿ: ‘ಮೋದಿ ಉಪನಾಮ’ ಹೇಳಿಕೆಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ಸುಪ್ರೀಂ ಕೋರ್ಟ್ ಇಂದು, ಶುಕ್ರವಾರ ಮಧ್ಯಂತರ ತಡೆ ನೀಡಿದೆ. ವಿಚಾರಣಾ ನ್ಯಾಯಾಧೀಶರು ಈ ಪ್ರಕರಣದಲ್ಲಿ ಗರಿಷ್ಠ ಎರಡು ವರ್ಷಗಳ ಶಿಕ್ಷೆಯನ್ನು ವಿಧಿಸಿದ್ದಾರೆ, ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಶಿಕ್ಷೆಯು ಒಂದು ದಿನ ಕಡಿಮೆಯಿದ್ದರೆ ಅದು ಅನರ್ಹತೆ … Continued

ಮಾನನಷ್ಟ ಪ್ರಕರಣ : ದೋಷಾರೋಪಣೆ ಸಮರ್ಥನೀಯವಲ್ಲ, ಕ್ಷಮೆ ಕೇಳುವುದಿಲ್ಲ ಎಂದ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಮೋದಿ ಉಪನಾಮದ ಕುರಿತು ತಮ್ಮ ಹೇಳಿಕೆಗೆ ಕ್ಷಮೆ ಯಾಚಿಸಲು ನಿರಾಕರಿಸಿದ್ದಾರೆ. ಹಾಗೂ ತಾನು ತಪ್ಪಿತಸ್ಥನಲ್ಲ ಎಂದು ಪ್ರತಿಪಾದಿಸಿದ್ದಾರೆ. ಹೀಗಾಗಿ ಕ್ರಿಮಿನಲ್ ಮಾನಹಾನಿ ಮೊಕದ್ದಮೆಯಲ್ಲಿ ತಮ್ಮ ಶಿಕ್ಷೆಗೆ ತಡೆ ನೀಡುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ. “ಎಲ್ಲಾ ಕಳ್ಳರು ಮೋದಿ ಎಂಬ ಸಾಮಾನ್ಯ ಉಪನಾಮ ಹೇಗೆ ಹೊಂದಿದ್ದಾರೆ? ಎಂದು … Continued

ರೋಹಿಣಿ ಸಿಂಧೂರಿ ಮಾನಹಾನಿ ಪ್ರಕರಣ: ಡಿ.ರೂಪಾಗೆ ಜಾಮೀನು ನೀಡಿದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ

ಬೆಂಗಳೂರು : ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರು ದಾಖಲಿಸಿರುವ ಕ್ರಿಮಿನಲ್‌ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್‌ ಅವರಿಗೆ ಬೆಂಗಳೂರಿನ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಮಂಗಳವಾರ ಜಾಮೀನು ಮಂಜೂರು ಮಾಡಿದೆ. ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಮಾನಹಾನಿ ಪ್ರಕರಣದ ಸಂಬಂಧ ರೂಪಾ ಅವರಿಗೆ ನ್ಯಾಯಾಲಯವು ಸಮನ್ಸ್‌ ಜಾರಿ ಮಾಡಿತ್ತು. ವಿಚಾರಣೆಯನ್ನು 24ನೇ … Continued

ರಾಹುಲ್ ಗಾಂಧಿಗೆ 2 ವರ್ಷ ಶಿಕ್ಷೆ : ಲೋಕಸಭೆ ಸದಸ್ಯತ್ವ ಕಳೆದುಕೊಳ್ಳುವ ಭೀತಿ

ನವದೆಹಲಿ : 2019ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೋಷಿ ಎಂದು ಸೂರತ್‌ ನ್ಯಾಯಾಲಯವು ತೀರ್ಪು ನೀಡಿದ್ದು, ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ರಾಹುಲ್‌ ಗಾಂಧಿ ಅವರಿಗೆ ಜಾಮೀನು ನೀಡಲಾಯಿತು ಮತ್ತು ನಿರ್ಧಾರವನ್ನು ಮೇಲ್ಮನವಿ ಸಲ್ಲಿಸಲು ಅವರ ಶಿಕ್ಷೆಯನ್ನು 30 ದಿನಗಳವರೆಗೆ ಅಮಾನತುಗೊಳಿಸಲಾಗಿದೆ. ಕರ್ನಾಟಕದ ಕೋಲಾರದಲ್ಲಿ ರಾಹುಲ್‌ ಗಾಂಧಿ … Continued