ತಮ್ಮ ವಿರುದ್ಧ ಮಾನಹಾನಿಕರ ಸುದ್ದಿ- ದೃಶ್ಯ ಪ್ರಕಟಿಸದಂತೆ ತಡೆಯಾಜ್ಞೆ ತಂದ ಈಶ್ವರಪ್ಪ ಪುತ್ರ ಕಾಂತೇಶ

ಬೆಂಗಳೂರು : ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಉಚ್ಛಾಟಿತ ಬಿಜೆಪಿ ನಾಯಕ ಕೆ.ಎಸ್‌. ಈಶ್ವರಪ್ಪನವರ ಪುತ್ರ ಕೆ ಇ ಕಾಂತೇಶ ಅವರ ವಿರುದ್ಧ ಯಾವುದೇ ಅಶ್ಲೀಲ ಫೋಟೊ, ವೀಡಿಯೊ, ಸ್ಕ್ರೀನ್‌ ಶಾಟ್‌ ಅಥವಾ ಅಶ್ಲೀಲ ಆಡಿಯೊಗಳನ್ನು ಪ್ರಸಾರ ಮಾಡದಂತೆ ಬೆಂಗಳೂರಿನ ನ್ಯಾಯಾಲಯವು ಮಾಧ್ಯಮಗಳ ವಿರುದ್ಧ ಏಕಪಕ್ಷೀಯ ಮಧ್ಯಂತರ ಪ್ರತಿಬಂಧಕಾದೇಶ ಮಾಡಿದೆ. ಕೆ.ಇ. ಕಾಂತೇಶ … Continued

ಕ್ರಿಕೆಟಿಗ ಧೋನಿ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ ಮಾಜಿ ಪಾಲುದಾರ ಮಿಹಿರ್ ದಿವಾಕರ

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ವಿರುದ್ಧ ಅವರ ಮಾಜಿ ವ್ಯವಹಾರ ಪಾಲುದಾರರಾದ ಮಿಹಿರ್ ದಿವಾಕರ್ ಮತ್ತು ದಿವಾಕರ ಪತ್ನಿ ಸೌಮ್ಯ ದಾಸ್‌ ಅವರು ದೆಹಲಿ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಈ ಪ್ರಕರಣವನ್ನು ಜನವರಿ 18ರಂದು ನ್ಯಾಯಮೂರ್ತಿ ಪ್ರತಿಭಾ ಎಂ ಸಿಂಗ್ ಅವರ ಪೀಠ ವಿಚಾರಣೆ ನಡೆಸಲಿದೆ. 2017 … Continued

ಪ್ರಧಾನಿ ಮೋದಿ ಪದವಿ ವಿವಾದ: ಅರವಿಂದ ಕೇಜ್ರಿವಾಲ್, ಸಂಜಯ ಸಿಂಗ್ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿಗೆ ಸಂಬಂಧಿಸಿದ ಹೇಳಿಕೆಗಳಿಗಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಸಂಸದ ಸಂಜಯ್ ಸಿಂಗ್ ವಿರುದ್ಧ ಹೂಡಲಾಗಿದ್ದ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ. ಈ ವೇಳೆ ಮಧ್ಯಂತರ ಪರಿಹಾರ ಕೋರಿ ಈ ಇಬ್ಬರೂ ಸಲ್ಲಿಸಿರುವ ಮನವಿಯನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ನ್ಯಾಯಮೂರ್ತಿಗಳಾದ ಬಿ.ಆರ್‌. … Continued