ವೀಡಿಯೊ |”ಮಂಗಗಳು ಕೂಡ ಅದನ್ನು ಮಾಡಲ್ಲ…”: ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ವಿರುದ್ಧ ಸೋತ ಪಾಕ್‌ ತಂಡದ ಬಗ್ಗೆ ವಾಸಿಂ ಅಕ್ರಂ ಹೀಗೇಕಂದ್ರು..?

ಪಾಕಿಸ್ತಾನ ಕೋಪಗೊಂಡಿದೆ. ಪಾಕಿಸ್ತಾನ ಹೊಗೆಯಾಡುತ್ತಿದೆ. ಭಾನುವಾರ ನಡೆದ ಚಾಂಪಿಯನ್ಸ್ ಟ್ರೋಫಿ 2025ರ ಲೀಗ್‌ ಹಂತದ ಪಂದ್ಯದಲ್ಲಿ ಪಾಕಿಸ್ತಾನವು ಸಾಂಪ್ರದಾಯಿಕ ವೈರಿ ಭಾರತದ ವಿರುದ್ಧದ ಹೀನಾಯವಾಗಿ ಸೋತಿದ್ದು, ಇದಾದದ ಒಂದು ದಿನದ ನಂತರ ಪಾಕಿಸ್ತಾನ ಕ್ರಿಕೆಟ್ ತಂಡವು ಗುಂಪು ಹಂತದಲ್ಲೇ ಟೂರ್ನಿಯಿಂದಲೇ ಹೊರಬಿದ್ದಿದೆ. ಕಳೆದ ವರ್ಷಗಳಿಂದ ಪಾಕಿಸ್ತಾನವು ಅನಿರೀಕ್ಷಿತವಾದ ತಂಡವಾಗಿತ್ತು. ಮತ್ತು ಅದು ಅವರ ಕ್ರಿಕೆಟ್ ಬ್ರ್ಯಾಂಡ್ … Continued

ಲೋಕಸಭೆ ಚುನಾವಣೆ ಫಲಿತಾಂಶ : ಬಿಜೆಪಿಗೆ ಸ್ವಂತ ಬಲದ ಬಹುಮತ ತಪ್ಪಿಸಿದ 32 ಕ್ಷೇತ್ರಗಳ ಕೇವಲ 6 ಲಕ್ಷ ಮತಗಳು…! ಕ್ಷೇತ್ರಗಳ ಪಟ್ಟಿ ಇಲ್ಲಿದೆ…

ಈ ಲೋಕಸಭಾ ಚುನಾವಣೆಯಲ್ಲಿ 543 ಸ್ಥಾನಗಳಲ್ಲಿ ಎನ್‌ಡಿಎ (NDA) 293 ಸ್ಥಾನಗಳನ್ನು ಪಡೆಯುವ ಮೂಲಕ ಬಹುಮತ ಪಡೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಜ್ಜಾಗಿದ್ದಾರೆ. ಆದರೆ, 240 ಸ್ಥಾನಗಳನ್ನು ಪಡೆದ ಬಿಜೆಪಿ ತನ್ನದೇ ಆದ ಬಹುಮತ ಸಾಧಿಸಲು ವಿಫಲವಾಗಿದೆ. ಇದು 2014 ಹಾಗೂ 2019ರಲ್ಲಿ ಅದರ ಅದ್ಭುತ … Continued

ಅಮಿತ್ ಶಾ ಬಂದು ಮನೆಯಲ್ಲಿ 2 ಗಂಟೆ ಕೂತು ಜೀವ ತೆಗೆದ್ರು : 2 ಕಡೆ ಸ್ಪರ್ಧೆ ವಿಚಾರಕ್ಕೆ ಸೋಮಣ್ಣ ಬೇಸರ

ತುಮಕೂರು: ಬಿಜೆಪಿ ನಾಯಕತ್ವದ ವಿರುದ್ಧ ಅಸಮಾಧಾನಗೊಂಡು ಒಂದು ಕಾಲನ್ನು ಪಕ್ಷದಿಂದ ಹೊರಗಿಟ್ಟಿರುವ ಮಾಜಿ ಸಚಿವ ವಿ.ಸೋಮಣ್ಣ ಅವರು, ಗೃಹ ಸಚಿವ ಅಮಿತ್ ಶಾ ಬಗ್ಗೆ ಶನಿವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠಕ್ಕೆ ಕುಟುಂಬ ಸಮೇತ ಭೇಟಿ ನೀಡಿದ ಸಂದರ್ಭದಲ್ಲಿ ವಿ ಸೋಮಣ್ಣ ಅವರು ಸಿದ್ದಲಿಂಗ ಸ್ವಾಮೀಜಿ ಬಳಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ … Continued