ಕಾರವಾರ; ಕದಂಬ ನೌಕಾನೆಲೆಗೆ ಭೇಟಿ ನೀಡಿದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್

ಕಾರವಾರ: ಉತ್ತರಕನ್ನಡ ಜಿಲ್ಲೆಯ ಕಾರವಾರದ ಕದಂಬ ನೌಕಾನೆಲೆಗೆ ಗುರುವಾರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ನೌಕಾನೆಲೆಯ ಎರಡನೇ ಹಂತದ ವಿಸ್ತರಣಾ ಕಾಮಗಾರಿಗಳ ವೈಮಾನಿಕ ಸಮೀಕ್ಷೆ ನಡೆಸಿದರು. ರಾಜನಾಥ್ ಸಿಂಗ್ ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್‌ ಜೊತೆ ಗೋವಾದಿಂದ ಹೆಲಿಕಾಪ್ಟರ್ ಮೂಲಕ ಐಎನ್‌ಎಸ್ ಕದಂಬ ನೌಕಾನೆಲೆಯ ಹೆಲಿಪ್ಯಾಡ್‌ಗೆ ಆಗಮಿಸಿದರು. ರಕ್ಷಣಾ … Continued