ರಕ್ಷಣಾ ಅಗತ್ಯಗಳಿಗೆ ಇತರ ದೇಶಗಳ ಅವಲಂಬನೆ ಸಲ್ಲ:ರಾಜನಾಥ್‌

ಬೆಂಗಳೂರು: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಬೆಂಗಳೂರಿನಲ್ಲಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ಎರಡನೇ ಎಲ್‌ಸಿಎ (ಲೈಟ್ ಕಾಂಬ್ಯಾಟ್ ಏರ್‌ಕ್ರಾಫ್ಟ್) ಉತ್ಪಾದನಾ ಮಾರ್ಗವನ್ನು ಉದ್ಘಾಟಿಸಿದರು. ನಂತರ ಸಭಿಕರನ್ನುದ್ದೇಶಿಸಿ ಮಾತನಾಡಿದ ರಕ್ಷಣಾ ಸಚಿವರು, ಎಚ್‌ಎಎಲ್‌ಗೆ ಹೊಸ ಆರ್ಡರ್‌ಗಳು  ಬರುವಂತೆ ಮಾಡಲು ಸರ್ಕಾರ ಎಲ್ಲ ಪ್ರಯತ್ನಗಳನ್ನು ಮಾಡುತ್ತದೆ. ಭಾರತವು ತನ್ನ ರಕ್ಷಣಾ ಅಗತ್ಯಗಳಿಗಾಗಿ ಇತರ ದೇಶಗಳ … Continued