ಮಾತು ಬಾರದ, ಕಿವಿ ಕೇಳದ ಯುವಕನ ವರಿಸಿದ ಪದವೀಧರ ಯುವತಿ

ನರಗುಂದ (ಗದಗ): ಕಂಕಣ ಬಲ ಕೂಡಿಬಂದರೆ ಯಾರೂ ತಡೆಯಲು ಸಾಧ್ಯವಿಲ್ಲ ಎಂಬಂತೆ ಪಟ್ಟಣದಲ್ಲಿ ಸೋಮವಾರ ಮಾತು ಬಾರದ, ಕಿವಿಯೂ ಕೇಳದ ಯುವಕನನ್ನು ಪದವೀಧರ ಯುವತಿಯೊಬ್ಬರು ವರಿಸಿದ್ದಾರೆ. ನರಗುಂದ ಪಟ್ಟಣದ ದಂಡಾಪುರ ಬಡಾವಣೆಯ ಲಾಲಮಹಮ್ಮದ್, ಆರೀಫಾಭಾನು ದಂಪತಿ ಪುತ್ರ ಮಹಮ್ಮದ್ ಸಾಧಿಕ್ ಹಾಗೂ ಗದುಗಿನ ಗಂಗಿಮಡಿ ಬಡಾವಣೆಯ ಮಲೀಕಸಾಬ್-ಮಮತಾಜ್‌ಬೇಗಂ ಪಲ್ಲೇದ ದಂಪತಿ ಪುತ್ರಿ ಸುಮಯ್ಯಾ ಸುಮಯ್ಯಾ ಭಾನುವಾರ … Continued