ಟಿಕೆಟ್ ಸಿಗದ ಕಾರಣ ಟೆಲಿಫೋನ್ ಟವರ್‌ ಏರಿ ಬೆದರಿಕೆ ಹಾಕಿದ ಆಪ್ ಮುಖಂಡ…!

ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖಂಡನೊಬ್ಬ ದೆಹಲಿಯಲ್ಲಿ ಮುಂಬರುವ ಪಾಲಿಕೆ ಚುನಾವಣೆಗೆ (Election) ಟಿಕೆಟ್‌ ಸಿಗದ ಕಾರಣ ಟೆಲಿಫೋನ್ ಟವರ್ ಮೇಲೆ ಹತ್ತಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ ವಿದ್ಯಮಾನ ನಡೆದಿದೆ. ಪೂರ್ವ ದೆಹಲಿಯ ಮಾಜಿ ಕೌನ್ಸಿಲರ್ ಹಸೀಬ್-ಉಲ್ ಹಸನ್ ಟವರ್ ಏರಿ ಕುಳಿತವ. ಇನ್ನೂ ಘಟನೆಯ ಬಗ್ಗೆ ಆತನೇ ಫೇಸ್‍ಬುಕ್ ಲೈವ್ ಮಾಡಿದ್ದಾನೆ. ತನಗೆ … Continued