ನದಿ ಜೋಡಣೆಗೆ ವಿರೋಧ ; ಮಾಜಿ ಸಚಿವ ದೇಶಪಾಂಡೆಗೆ ಮನವಿ ಸಲ್ಲಿಸಿದ ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ನಿಯೋಗ

ಶಿರಸಿ: “ಉತ್ತರ ಕನ್ನಡ ಜಿಲ್ಲೆಯು ಈಗಾಗಲೇ ಕಾಳಿ, ಶರಾವತಿ, ಸೀಬರ್ಡ್ ಹಾಗೂ ಕೈಗಾದಂತಹ ಬೃಹತ್ ಯೋಜನೆಗಳ ಭಾರದಿಂದ ತನ್ನ ಧಾರಣ ಸಾಮರ್ಥ್ಯವನ್ನು ಕಳೆದುಕೊಂಡಿದೆ. ಇಂತಹ ಪರಿಸ್ಥಿತಿಯಲ್ಲಿ ಪಶ್ಚಿಮಘಟ್ಟದ ಸೂಕ್ಷ್ಮ ಪ್ರದೇಶದಲ್ಲಿ ಮತ್ತೆ ಹೊಸ ನದಿ ತಿರುವು ಯೋಜನೆಗಳನ್ನು ಹೇರುವುದು ಸರಿಯಲ್ಲ ಎಂದು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅಭಿಪ್ರಾಯಪಟ್ಟಿದ್ದಾರೆ. ಶನಿವಾರ (ಫೆ. 14) ಶಿರಸಿಯಲ್ಲಿ ತಮ್ಮನ್ನು … Continued

ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆ ಕೈಬಿಡಿ, ಶರಾವತಿ ಪಂಪ್ಡ್‌ ಸ್ಟೋರೇಜ್ ಯೋಜನೆ ಅನುಮತಿ ಹಿಂಪಡೆಯಿರಿ ; ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಒತ್ತಾಯಿಸಿದ ನಿಯೋಗ

ಬೆಂಗಳೂರು : ಬೆಂಗಳೂರು : ಸ್ವರ್ಣವಲ್ಲಿ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಗೌರಾಧ್ಯಕ್ಷತೆಯ ಬೇಡ್ತಿ ಅಘಾನಿಶಿನಿ ಕೊಳ್ಳ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಜಿಲ್ಲೆಯ ಶಾಸಕರು, ಸಂಸದರನ್ನು ಒಳಗೊಂಡ ಸಮಿತಿಯು ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನು ಭೇಟಿ ಮಾಡಿ, ಜಿಲ್ಲೆಯಲ್ಲಿ ಅನುಷ್ಠಾನ ಮಾಡಲು ಹೊರಟಿರುವ ಮೂರು ಹೊಸ ಯೋಜನೆಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಉತ್ತರ ಕನ್ನಡ ಜಿಲ್ಲೆಯ ಬೇಡ್ತಿ ಮತ್ತು … Continued

ಸಹಕಾರಿ ಕಾಯ್ದೆ ತಿದ್ದುಪಡಿ ವಿಧೇಯಕ ಹಿಂಪಡೆಯಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಉತ್ತರ ಕನ್ನಡದ ಸಹಕಾರಿಗಳ ನಿಯೋಗದಿಂದ ರಾಜ್ಯಪಾಲರಿಗೆ ಮನವಿ

ಯಲ್ಲಾಪುರ: ರಾಜ್ಯ ಸರಕಾರ ಅನುಷ್ಠಾನಗೊಳಿಸಲು ಮುಂದಾಗಿರುವ ನೂತನ ಸಹಕಾರಿ ಕಾಯ್ದೆಯ ತಿದ್ದುಪಡಿ ವಿಧೇಯಕ ವಿರೋಧಿಸಿ ಕೃಷಿ, ಕೃಷಿಕ ಹಾಗೂ ಕೃಷಿಪತ್ತು ಸಂಘಗಳ ಶ್ರೇಯೋಭಿವೃದ್ಧಿ ಟ್ರಸ್ಟ್ ಶಿರಸಿ ಇದರ ಅಡಿಯಲ್ಲಿ ರಾಜ್ಯ ಬಿಜೆಪಿ ವಕ್ತಾರ ಹರಿಪ್ರಕಾಶ ಕೋಣೆಮನೆ ನೇತೃತ್ವದಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಹಕಾರಿಗಳ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರನ್ನು ರಾಜಭವನದಲ್ಲಿ ಗುರುವಾರ ಭೇಟಿ … Continued

ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿ : ಸ್ವಾಮೀಜಿಗಳ ನಿಯೋಗದಿಂದ ಸಿಎಂ ಸಿದ್ದರಾಮಯ್ಯಗೆ ಮನವಿ

ಬೆಂಗಳೂರು : ಲಿಂಗಾಯತ ಮಠಾಧೀಶರ ನಿಯೋಗ ಸೋಮವಾರ (ಜನವರಿ 8) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು, ಅಣ್ಣ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಅಥವಾ ರಾಯಭಾರಿ ಎಂದು ಘೋಷಿಸಬೇಕು ಎಂದು ಒತ್ತಾಯಿಸಿ ಮನವಿ ಮಾಡಿದೆ. ಬಸವಲಿಂಗ ಪಟ್ಟಾದೇವರು ಸ್ವಾಮೀಜಿ ನೇತೃತ್ವದ ನಿಯೋಗ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ … Continued

ಉತ್ತರ ಕನ್ನಡ ಜಿಲ್ಲೆ ಕುಳವಾಡಿ ಮರಾಠಿ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ: ಸಚಿವರಿಗೆ ಮನವಿ

ಬೆಳಗಾವಿ: ಉತ್ತರ ಕನ್ನಡ ಜಿಲ್ಲೆಯ ಕುಳವಾಡಿ ಮರಾಠಿ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರವನ್ನು ನೀಡುವಂತೆ ಇಂದು ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರ ನೇತೃತ್ವದ ನಿಯೋಗವು ಕಾನೂನು ಸಂಸದೀಯ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಸಚಿವರಾದ ಶಿವರಾಮ ಹೆಬ್ಬಾರ್ ಅವರು, ಉತ್ತರಕನ್ನಡ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ವಾಸವಾಗಿರುವ ಅತ್ಯಂತ ಹಿಂದುಳಿದ ಕುಳವಾಡಿ … Continued