ಯುನಿಟೆಕ್ ಪ್ರಕರಣ; ತಿಹಾರ್ ಜೈಲಿನ 30 ಅಧಿಕಾರಿಗಳ ಅಮಾನತು…!
ನವದೆಹಲಿ: ವಂಚನೆ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಯುನಿಟೆಕ್ನ ಮಾಜಿ ಪ್ರವರ್ತಕರಿಗೆ ಸಹಾಯ ಮಾಡಿದ ಆರೋಪದಡಿ ತಿಹಾರ್ ಜೈಲಿನ 30 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಯುನಿಟೆಕ್ ಸಂಸ್ಥೆಯ ಮಾಜಿ ಮುಖ್ಯಸ್ಥರಾದ ಸಂಜಯ್ ಚಂದ್ರ ಮತ್ತು ಅಜಯ್ ಚಂದ್ರ ಅವರಿಗೆ ಸಹಾಯ ಮಾಡಿದ ಆರೋಪದ ಮೇಲೆ ತಿಹಾರ್ ಜೈಲು ಆಡಳಿತ ಮಂಡಳಿಯು 30 ಅಧಿಕಾರಿಗಳು ಸೇರಿದಂತೆ ಇಬ್ಬರು ಗುತ್ತಿಗೆ ನೌಕರರನ್ನು … Continued